ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ.


ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .
ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ ದಾಖಲೆ ಪ್ರಮಾಣದಲ್ಲಿಇದುವರೆಗೆ 5.90 ಲಕ್ಷ ರೈತರು ನೋಂದಣಿ ಮಾಡಿಸಿದ್ದಾರೆ, ಪ್ರತಿ ನಿಮಿಷಕ್ಕೆ ಒಂದೂವರೆ ಸಾವಿರ ರೈತರು ಆಪ್ಲೋಡ್ ಮಾಡುತ್ತಿದ್ದಾರೆ. 20 ರಿಂದ 25 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ಸಮೀಕ್ಷೆ ನೋಂದಣಿ ಮಾಡಿಕೊಳ್ಳುವ ವಿಶ್ವಾಸವಿದೆ ಹಾಗಾಗಿ ಇದನ್ನು ಬೆಳೆ ಸಮೀಕ್ಷೆ ಮುಂದಿನ ತಿಂಗಳ 24 ರವರೆಗೆ ವಿಸ್ತರಿಸಿದ್ದೇವೆ ಎಂದು ಕ್ರಷಿ ಸಚಿವ ಬಿ.ಸಿ ಪಾಟೀಲ್ ಸುದ್ದಿ ಗೋಷ್ಟಿ ನಡೆಸಿ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ