ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ.


ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .
ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ ದಾಖಲೆ ಪ್ರಮಾಣದಲ್ಲಿಇದುವರೆಗೆ 5.90 ಲಕ್ಷ ರೈತರು ನೋಂದಣಿ ಮಾಡಿಸಿದ್ದಾರೆ, ಪ್ರತಿ ನಿಮಿಷಕ್ಕೆ ಒಂದೂವರೆ ಸಾವಿರ ರೈತರು ಆಪ್ಲೋಡ್ ಮಾಡುತ್ತಿದ್ದಾರೆ. 20 ರಿಂದ 25 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ಸಮೀಕ್ಷೆ ನೋಂದಣಿ ಮಾಡಿಕೊಳ್ಳುವ ವಿಶ್ವಾಸವಿದೆ ಹಾಗಾಗಿ ಇದನ್ನು ಬೆಳೆ ಸಮೀಕ್ಷೆ ಮುಂದಿನ ತಿಂಗಳ 24 ರವರೆಗೆ ವಿಸ್ತರಿಸಿದ್ದೇವೆ ಎಂದು ಕ್ರಷಿ ಸಚಿವ ಬಿ.ಸಿ ಪಾಟೀಲ್ ಸುದ್ದಿ ಗೋಷ್ಟಿ ನಡೆಸಿ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…