News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

22

ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ.

ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .
ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ ದಾಖಲೆ ಪ್ರಮಾಣದಲ್ಲಿಇದುವರೆಗೆ 5.90 ಲಕ್ಷ ರೈತರು ನೋಂದಣಿ ಮಾಡಿಸಿದ್ದಾರೆ, ಪ್ರತಿ ನಿಮಿಷಕ್ಕೆ ಒಂದೂವರೆ ಸಾವಿರ ರೈತರು ಆಪ್‌ಲೋಡ್‌ ಮಾಡುತ್ತಿದ್ದಾರೆ. 20 ರಿಂದ 25 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ಸಮೀಕ್ಷೆ ನೋಂದಣಿ ಮಾಡಿಕೊಳ್ಳುವ ವಿಶ್ವಾಸವಿದೆ ಹಾಗಾಗಿ   ಇದನ್ನು  ಬೆಳೆ ಸಮೀಕ್ಷೆ ಮುಂದಿನ ತಿಂಗಳ 24 ರವರೆಗೆ  ವಿಸ್ತರಿಸಿದ್ದೇವೆ ಎಂದು ಕ್ರಷಿ ಸಚಿವ ಬಿ.ಸಿ ಪಾಟೀಲ್ ಸುದ್ದಿ ಗೋಷ್ಟಿ ನಡೆಸಿ ತಿಳಿಸಿದರು.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ, ಸಿನಿಮಾ

    ಕೊಹ್ಲಿ ಅನುಷ್ಕಾರನ್ನು ಅಡ್ಡ ಹೆಸರಿನಿಂದ ಕರೀತಾರಂತೆ …! ತಿಳಿಯಲು ಈ ಲೇಖನವನ್ನು ಓದಿ..

    ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
    ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ರಾಜಕೀಯ

    2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…

  • ಸುದ್ದಿ

    ವೋಟ್ ಮಾಡಿ ಎಂದಿದಕ್ಕೆ ಮಂಗಳಾರತಿ ಮಾಡಿಸಿಕೊಂಡ ಮೋಹಕ ತಾರೆ ರಮ್ಯಾ..

    ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…