ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ.


ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .
ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ ದಾಖಲೆ ಪ್ರಮಾಣದಲ್ಲಿಇದುವರೆಗೆ 5.90 ಲಕ್ಷ ರೈತರು ನೋಂದಣಿ ಮಾಡಿಸಿದ್ದಾರೆ, ಪ್ರತಿ ನಿಮಿಷಕ್ಕೆ ಒಂದೂವರೆ ಸಾವಿರ ರೈತರು ಆಪ್ಲೋಡ್ ಮಾಡುತ್ತಿದ್ದಾರೆ. 20 ರಿಂದ 25 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ಸಮೀಕ್ಷೆ ನೋಂದಣಿ ಮಾಡಿಕೊಳ್ಳುವ ವಿಶ್ವಾಸವಿದೆ ಹಾಗಾಗಿ ಇದನ್ನು ಬೆಳೆ ಸಮೀಕ್ಷೆ ಮುಂದಿನ ತಿಂಗಳ 24 ರವರೆಗೆ ವಿಸ್ತರಿಸಿದ್ದೇವೆ ಎಂದು ಕ್ರಷಿ ಸಚಿವ ಬಿ.ಸಿ ಪಾಟೀಲ್ ಸುದ್ದಿ ಗೋಷ್ಟಿ ನಡೆಸಿ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.