News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

21

ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ.

ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .
ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ ದಾಖಲೆ ಪ್ರಮಾಣದಲ್ಲಿಇದುವರೆಗೆ 5.90 ಲಕ್ಷ ರೈತರು ನೋಂದಣಿ ಮಾಡಿಸಿದ್ದಾರೆ, ಪ್ರತಿ ನಿಮಿಷಕ್ಕೆ ಒಂದೂವರೆ ಸಾವಿರ ರೈತರು ಆಪ್‌ಲೋಡ್‌ ಮಾಡುತ್ತಿದ್ದಾರೆ. 20 ರಿಂದ 25 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ಸಮೀಕ್ಷೆ ನೋಂದಣಿ ಮಾಡಿಕೊಳ್ಳುವ ವಿಶ್ವಾಸವಿದೆ ಹಾಗಾಗಿ   ಇದನ್ನು  ಬೆಳೆ ಸಮೀಕ್ಷೆ ಮುಂದಿನ ತಿಂಗಳ 24 ರವರೆಗೆ  ವಿಸ್ತರಿಸಿದ್ದೇವೆ ಎಂದು ಕ್ರಷಿ ಸಚಿವ ಬಿ.ಸಿ ಪಾಟೀಲ್ ಸುದ್ದಿ ಗೋಷ್ಟಿ ನಡೆಸಿ ತಿಳಿಸಿದರು.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ಮೈಸೂರು ಚಾಮುಂಡೇಶ್ವರಿ ದೇವಿಯ, ದೇವಸ್ಥಾನದ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕುತೂಹಲಕಾರಿ ಸಂಗತಿಗಳು..!

    ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…