ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.
ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ?
ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…