ಕರ್ನಾಟಕ

ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

566

ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಮನವಿ ಮಾಡಿದ್ದಾರೆ.

ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.

ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ? 

ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…

  • ಕರ್ನಾಟಕ

    ನೋಡಿ, ನಮ್ಮ ರೈತರು ಮನಸ್ಸು ಮಾಡಿದ್ರೆ, ತೋಟದಿಂದ ಹೀಗೂ ಹಣ ಮಾಡಬಹುದು! ಹೇಗಂತೀರಾ?ಈ ಲೇಖನಿ ಓದಿ…

    ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
    ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…