ಸುದ್ದಿ

SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

47

ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್‌ಸಿ / ಎಸ್‌ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019

ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • Uncategorized

    ಬಾಳೆಹಣ್ಣಿನ ಉಪಯೋಗ ಕೇಳಿದ್ರೇ ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರ…

    ಬುದ್ಧಿಮತ್ತೆ :
    ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

    ಮಲಬದ್ಧತೆ :
    ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

    ಈ‌ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

    ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

    ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು

    ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

    ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..

    ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

  • ದೇವರು-ಧರ್ಮ

    ಹೆಣ್ಣುಮಕ್ಕಳಿಗೆ ಮಾತ್ರ ಪ್ರವೇಶವಿರುವ,ಹೆಣ್ಣುಮಕ್ಕಳ ಶಬರಿಮಲೆ..!ಗಿನ್ನಿಸ್ ರೆಕಾರ್ಡ್’ನಲ್ಲಿ ದಾಖಲೆ…ಈ ದೇವಾಲಯದ ವಿಶೇಷತೆ ಏನು ಗೊತ್ತಾ..?

    ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

  • ಉಪಯುಕ್ತ ಮಾಹಿತಿ

    2019ರಿಂದ ಎಲ್ಲ ಕಾರುಗಳಲ್ಲಿ ಏರ್ಬ್ಯಾಗ್ ಕಡ್ಡಾಯ..!ತಿಳಿಯಲು ಈ ಲೇಖನ ಓದಿ..

    ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.

  • ಸಿನಿಮಾ

    ಆಸ್ಪತ್ರೆಗೆ ದಾಖಲಾದ ಖ್ಯಾತ ನಟಿ!ಚಿಕಿತ್ಸೆಗೆ ನೆರವು ನೀಡುವಂತೆ ಮನವಿ ಮಾಡಿಕೊಂಡ ನಟಿಯ ಸಹೋದರಿ..

    ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…