ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್ಸಿ / ಎಸ್ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019
ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.