News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

48

ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್‌ಸಿ / ಎಸ್‌ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019

ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…

  • ಉಪಯುಕ್ತ ಮಾಹಿತಿ

    ಕನ್ನಡ ಡಿಜಿಟಲ್ ಗ್ರಂಥ ಭಂಡಾರ.ನಿಮ್ಗೆ ಬೇಕಾದ ಮಾಹಿತಿಗಾಗಿ ಈ ಲೇಖನಿ ಓದಿ…

    ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…

  • ಸುದ್ದಿ

    ಶಾಲಾ ಮಕ್ಕಳು ನೆಲ ಒರೆಸುತ್ತಿರುವ ಚಿತ್ರ ಸೆರೆ ಇಡಿದಿದ್ದಕ್ಕೆ ಪತ್ರಕರ್ತ ಅರೆಸ್ಟ್…!

    ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್‌ ಜೈಸ್ವಾಲ್‌ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…