News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

48

ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್‌ಸಿ / ಎಸ್‌ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019

ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

    ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • inspirational, ಸುದ್ದಿ

    ಇಲ್ಲಿದೆ ನೋಡಿ ರಾಜ್ಯದ ಎಲ್ಲಾ ರೈತರಿಗೆ ಸುಪ್ರೀಂಕೋರ್ಟ್ ಗುಡ್ ನ್ಯೂಸ್ ನೀಡಿದೆ. ಇದನ್ನೊಮ್ಮೆ ಓದಿ…!

    ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್‌ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್‌ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್‌ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…