ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.
ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್ಸಿ / ಎಸ್ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019
ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…