ಮನರಂಜನೆ

ಲಕ್ಶ್ಮಿ ಹುಟ್ಟುಹಬ್ಬಕ್ಕೆ ಅನುಶ್ರಿ ಕೊಟ್ಟ ಕಾಣಿಕೆ ಏನು ಗೊತ್ತಾ..?ಹುಟ್ಟುಹಬ್ಬ ಆಚರಿಸಿಕೊಂಡ ಹಳ್ಳಿ ಹುಡುಗಿ ಲಕ್ಷ್ಮಿ ಹೇಳಿದ್ದೇನು.?ತಿಳಿಯಲು ಈ ಲೇಖನ ಓದಿ…

1225

ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ ಮೊದಲನೇ ಹಾಡಿನಲ್ಲಿಯೇ ಕರ್ನಾಟಕ ಜನರ ಮನವನ್ನು ಗೆದ್ದಿದ್ದಾರೆ.

ಇಂತಹ ಪ್ರತ್ಭಾನ್ವಿತ ಕಲಾವಿದೆಯ ಹುಟ್ಟುಹಬ್ಬ ಜೀ ಕನ್ನಡ ವಾಹಿನಿಯಲ್ಲಿ ನಡೆಯಿತು.ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಲಕ್ಷ್ಮಿ ನಾನು ಇದುವರೆಗೂ ಹುಟ್ಟು ಹಬ್ಬ ಆಚರಿಸುವಾಗ ಕೇವಲ ಸ್ವೀಟ್’ನ್ನು ಮಾತ್ರ ಕೊಡುತ್ತಿದ್ದೆ ಆದರೆ ಇದೆ ಮೊದಲನೇ ಬಾರಿಗೆ ನಾನು ಕೇಕ್ ಕಟ್ ಮಾಡ್ತಾಯಿದ್ದೀನಿ ಎಂದಾಗ ನೆರೆದಿದ್ದವರು ಭಾವುಕರಾದರು..

ಈ ಸಂಭ್ರಮದ ಸಮಯದಲ್ಲಿ ಲಕ್ಷ್ಮಿರವರ ತಾಯಿಯು ಸಹ ಜೊತೆಗಿದ್ದು, ಏನೂ ಮಾತನಾಡಲಾರದೆ ತುಂಬಾ ಬಾವುಕರಾಗಿ ಅಳುತ್ತಿದ್ದರು.ಅಷ್ಟೇ ಅಲ್ಲದೇ ಪರತಿಯೊಬ್ಬ ಜಡ್ಜಸ್ ಎಲ್ಲರೂ ಲಕ್ಷ್ಮಿ ಗಾಗಿ ಒಂದೊಂದು ಗಿಫ್ಟ್ ಅನ್ನು ನೀಡಿದರು..ವಿಜಯ ಪ್ರಕಾಶ್.ಹಂಸಲೇಖ, ಮತ್ತು ಅರ್ಜುನ ಜನ್ಯ ರವರು ಒಂದೊಂದು ಗಿಪ್ಟ್’ನ್ನು ಲಕ್ಷ್ಮಿಗೆ ಕೊಟ್ಟು ಶುಭ ಹಾರೈಸಿದರು.

ಇದರ ಜೊತೆ ನಿರೂಪಕಿ ಅನುಶ್ರೀ ಕೂಡ ಒಂದು ಮರೆಯಲಾರದ,ಲಕ್ಷ್ಮಿಗೆ ಅಗತ್ಯವಾದ ಕಾಣಿಕೆಯನ್ನು ನೀಡಿದರು.ಅದೆಂದರೆ ಲಕ್ಷ್ಮಿಗೆ ಶಾಲೆಗೆ ಹೋಗಲು ಒಂದು ಬ್ಯಾಗ್ ಕೂಡ ಇರಲಿಲ್ಲ. ಇದನ್ನು ಅರಿತಿದ್ದ ಅನುಶ್ರೀ ಬ್ಯಾಗ್ ಒಂದನ್ನು ಗಿಫ್ಟ್ ಆಗಿ ನೀಡಿದ್ದಾರೆ..

ಹೀಗೆ ತನ್ನ ಹಾಡಿನಿಂದಲೇ ಎಲ್ಲರ ಮನಗೆದ್ದಿರುವ ಹಳ್ಳಿ ಹುಡುಗಿ ಲಕ್ಷ್ಮಿ’ಗೆ ನಮ್ಮ “ಹಳ್ಳಿಹುಡುಗರು” ತಂಡದಿಂದ   ಹುಟ್ಟುಹಬ್ಬದ ಪ್ರಯುಕ್ತ ಶುಭ ಹಾರೈಸುತ್ತಾ, ಲಕ್ಷ್ಮಿ ತನ್ನ ಹಾಡಿನಿಂದ ಇನ್ನಷ್ಟೂ ಮತ್ತಷ್ಟು ಜನರನ್ನು ರಂಜಿಸಿ ಅತ್ತ್ಯುತ್ತಮ ಮಟ್ಟಕ್ಕೆ ಬೆಳೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.

ಇಲ್ಲಿದೆ ನೋಡಿ ಲಕ್ಷ್ಮಿ ರಾಮಪ್ಪ ಹುಟ್ಟುಹಬ್ಬದ ವಿಡಿಯೋ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರಿಂದ ಡ್ರೈವಿಂಗ್ ಟೆಸ್ಟ್‌ಗೆ ನಿರ್ಬಂಧ ಮಾಡಿದ ಆರ್‌ಟಿಓ ಅಧಿಕಾರಿಗಳು…!

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್‌ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…