ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಸರ್ಕಾರದ ನಿಯಮ ಪ್ರಕಾರ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಸಂಖ್ಯೆಯನ್ನು ಹೊಂದುವಂತಿಲ್ಲ. ಒಬ್ಬ ವ್ಯಕ್ತಿಯ ತೆರಿಗೆ ಅಸ್ತಿತ್ವ ಹಾಗು ಅವನ ಎಲ್ಲ ಹಣಕಾಸು ವಹಿವಾಟುಗಳನ್ನು ಗುರುತಿಸಲು ಪ್ಯಾನ್ ಕಾರ್ಡ್ ಅತ್ಯಗತ್ಯ.
ಜುಲೈ 27ರ ವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗಿದೆ, ಅವುಗಳಲ್ಲಿ ಅಸ್ತಿತ್ವದಲ್ಲಿದ್ದ ವ್ಯಕ್ತಿ ಅಥವಾ ತಪ್ಪು ಗುರುತಿನ ವ್ಯಕ್ತಿಗಳ ಹೆಸರು ಇವೆ.
ಹೀಗಿರುವಾಗ ಹಲವು ಜನರಲ್ಲಿ ರದ್ದಾದ ಪಾನ್ ಕಾರ್ಡ್ನಲ್ಲಿ ತಮ್ಮದೂ ಸೇರಿರಬಹುದೇ ಎನ್ನುವ ಸಂಶಯ ಹುಟ್ಟಿಕೊಳ್ಳಬಹುದು. ಮೊದಲು ಆದಾಯ ತೆರಿಗೆ ವೆಬ್ಸೈಟ್ಗೆ ಕ್ಲಿಕ್ ಮಾಡಿರಿ .ನಂತರ ವೆಬ್ಸೈಟ್ನಲ್ಲಿ ನೋ ಯುವರ್ ಪಾನ್ (Know you PAN)ಎಂದು ಬರೆದಿರುತ್ತದೆ.
ನಿಮ್ಮ ಪ್ಯಾನ್ ಕಾರ್ಡ್ ಮಾಹಿತಿಯನ್ನು ಚೆಕ್ ಮಾಡುವುದು ಹೇಗೆ?
ಮೊದಲು (www.incometaxindiaefiling.gov.in) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ನೋ ಯುವರ್ ಪಾನ್ (Know you PAN) ಈ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ನಂತರ ಒಂದು ಪುಟದಲ್ಲಿ ಫಾರ್ಮ್ ಸಿಗುತ್ತದೆ. ಈ ಫಾರ್ಮ್ನಲ್ಲಿ ನಿಮ್ಮಮಧ್ಯ ಹೆಸರು. ಉಪನಾಮ ಮತ್ತು ಮೊದಲ ಹೆಸರನ್ನು ತುಂಬಬೇಕು. ಇದು ಪಾನ್ ಕಾರ್ಡ್ನಲ್ಲಿ ಬರೆದಿರುವ ರೀತಿಯಲ್ಲಿಯೇ ಆಗಿರಬೇಕು. ಮಧ್ಯ ಹೆಸರು ಇಲ್ಲದಿದ್ದರೆ ಈ ಕಾಲಮ್ನ್ನು ಹಾಗೆಯೆ ಬಿಟ್ಟು ಬಿಡಿರಿ. ಪಾನ್ ಕಾರ್ಡ್ಗೆ ನೀಡಿದ ಹುಟ್ಟಿದ ದಿನಾಂಕ ಹಾಕಿರಿ. ಹೀಗೆ ನಿಮ್ಮ ಪಾನ್ ಕಾರ್ಡ್ ವ್ಯಾಲಿಡಿಟಿ ಚೆಕ್ಮಾಡಿಕೊಳ್ಳಬಹುದಾಗಿದೆ.
ಅಲ್ಲಿ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ, Submit ಬಟನ್ ಒತ್ತಿ. ನಂತರ ನಿಮ್ಮ ಮೊಬೈಲ್ಗೆ OTP ಪಾಸ್ವರ್ಡ್ ಬರುತ್ತದೆ. ಆ ಪಾಸ್ವರ್ಡ್ನ್ನು ನಮೂದಿಸಿ, “Validate” ಬಟನ್ ಒತ್ತಿ.
ಒಂದು ವೇಳೆ ನಿಮ್ಮ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ನೋಂದಣಿಯಾಗಿದ್ದರೆ, ಅಲ್ಲಿ ಹೊಸ ಸಂದೇಶವೊಂದು ಕಾಣಿಸಿಕೊಳ್ಳುತ್ತದೆ. ನಿಮ್ಮ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಹೊಸ ಪುಟ ತೆರೆದುಕೊಳ್ಳುವುದು. ಅಲ್ಲಿ ನಿಮ್ಮ ಪ್ಯಾನ್ಕಾರ್ಡ್ ಸಕ್ರಿವಾಗಿರುವ ಬಗ್ಗೆ ಸಂದೇಶ ಕಾಣಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
![]()
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…