ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಸರ್ಕಾರದ ನಿಯಮ ಪ್ರಕಾರ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಸಂಖ್ಯೆಯನ್ನು ಹೊಂದುವಂತಿಲ್ಲ. ಒಬ್ಬ ವ್ಯಕ್ತಿಯ ತೆರಿಗೆ ಅಸ್ತಿತ್ವ ಹಾಗು ಅವನ ಎಲ್ಲ ಹಣಕಾಸು ವಹಿವಾಟುಗಳನ್ನು ಗುರುತಿಸಲು ಪ್ಯಾನ್ ಕಾರ್ಡ್ ಅತ್ಯಗತ್ಯ.
ಜುಲೈ 27ರ ವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗಿದೆ, ಅವುಗಳಲ್ಲಿ ಅಸ್ತಿತ್ವದಲ್ಲಿದ್ದ ವ್ಯಕ್ತಿ ಅಥವಾ ತಪ್ಪು ಗುರುತಿನ ವ್ಯಕ್ತಿಗಳ ಹೆಸರು ಇವೆ.
ಹೀಗಿರುವಾಗ ಹಲವು ಜನರಲ್ಲಿ ರದ್ದಾದ ಪಾನ್ ಕಾರ್ಡ್ನಲ್ಲಿ ತಮ್ಮದೂ ಸೇರಿರಬಹುದೇ ಎನ್ನುವ ಸಂಶಯ ಹುಟ್ಟಿಕೊಳ್ಳಬಹುದು. ಮೊದಲು ಆದಾಯ ತೆರಿಗೆ ವೆಬ್ಸೈಟ್ಗೆ ಕ್ಲಿಕ್ ಮಾಡಿರಿ .ನಂತರ ವೆಬ್ಸೈಟ್ನಲ್ಲಿ ನೋ ಯುವರ್ ಪಾನ್ (Know you PAN)ಎಂದು ಬರೆದಿರುತ್ತದೆ.
ನಿಮ್ಮ ಪ್ಯಾನ್ ಕಾರ್ಡ್ ಮಾಹಿತಿಯನ್ನು ಚೆಕ್ ಮಾಡುವುದು ಹೇಗೆ?
ಮೊದಲು (www.incometaxindiaefiling.gov.in) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ನೋ ಯುವರ್ ಪಾನ್ (Know you PAN) ಈ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ನಂತರ ಒಂದು ಪುಟದಲ್ಲಿ ಫಾರ್ಮ್ ಸಿಗುತ್ತದೆ. ಈ ಫಾರ್ಮ್ನಲ್ಲಿ ನಿಮ್ಮಮಧ್ಯ ಹೆಸರು. ಉಪನಾಮ ಮತ್ತು ಮೊದಲ ಹೆಸರನ್ನು ತುಂಬಬೇಕು. ಇದು ಪಾನ್ ಕಾರ್ಡ್ನಲ್ಲಿ ಬರೆದಿರುವ ರೀತಿಯಲ್ಲಿಯೇ ಆಗಿರಬೇಕು. ಮಧ್ಯ ಹೆಸರು ಇಲ್ಲದಿದ್ದರೆ ಈ ಕಾಲಮ್ನ್ನು ಹಾಗೆಯೆ ಬಿಟ್ಟು ಬಿಡಿರಿ. ಪಾನ್ ಕಾರ್ಡ್ಗೆ ನೀಡಿದ ಹುಟ್ಟಿದ ದಿನಾಂಕ ಹಾಕಿರಿ. ಹೀಗೆ ನಿಮ್ಮ ಪಾನ್ ಕಾರ್ಡ್ ವ್ಯಾಲಿಡಿಟಿ ಚೆಕ್ಮಾಡಿಕೊಳ್ಳಬಹುದಾಗಿದೆ.
ಅಲ್ಲಿ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ, Submit ಬಟನ್ ಒತ್ತಿ. ನಂತರ ನಿಮ್ಮ ಮೊಬೈಲ್ಗೆ OTP ಪಾಸ್ವರ್ಡ್ ಬರುತ್ತದೆ. ಆ ಪಾಸ್ವರ್ಡ್ನ್ನು ನಮೂದಿಸಿ, “Validate” ಬಟನ್ ಒತ್ತಿ.
ಒಂದು ವೇಳೆ ನಿಮ್ಮ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ನೋಂದಣಿಯಾಗಿದ್ದರೆ, ಅಲ್ಲಿ ಹೊಸ ಸಂದೇಶವೊಂದು ಕಾಣಿಸಿಕೊಳ್ಳುತ್ತದೆ. ನಿಮ್ಮ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಹೊಸ ಪುಟ ತೆರೆದುಕೊಳ್ಳುವುದು. ಅಲ್ಲಿ ನಿಮ್ಮ ಪ್ಯಾನ್ಕಾರ್ಡ್ ಸಕ್ರಿವಾಗಿರುವ ಬಗ್ಗೆ ಸಂದೇಶ ಕಾಣಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…