News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಲಕ್ಷಾಂತರ ಪ್ಯಾನ್ ಕಾರ್ಡ್ ರದ್ದು!ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಿದೆಯಾ,ಇಲ್ಲವಾ ಚೆಕ್ ಮಾಡಲು ಈ ಲೇಖನಿ ಓದಿ…

600

ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.

ಸರ್ಕಾರದ ನಿಯಮ ಪ್ರಕಾರ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಸಂಖ್ಯೆಯನ್ನು ಹೊಂದುವಂತಿಲ್ಲ. ಒಬ್ಬ ವ್ಯಕ್ತಿಯ ತೆರಿಗೆ ಅಸ್ತಿತ್ವ ಹಾಗು ಅವನ ಎಲ್ಲ ಹಣಕಾಸು ವಹಿವಾಟುಗಳನ್ನು ಗುರುತಿಸಲು ಪ್ಯಾನ್ ಕಾರ್ಡ್ ಅತ್ಯಗತ್ಯ.

ಜುಲೈ 27ರ ವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗಿದೆ, ಅವುಗಳಲ್ಲಿ ಅಸ್ತಿತ್ವದಲ್ಲಿದ್ದ ವ್ಯಕ್ತಿ ಅಥವಾ ತಪ್ಪು ಗುರುತಿನ ವ್ಯಕ್ತಿಗಳ ಹೆಸರು ಇವೆ.

 

ಹೀಗಿರುವಾಗ ಹಲವು ಜನರಲ್ಲಿ ರದ್ದಾದ ಪಾನ್ ಕಾರ್ಡ್‌ನಲ್ಲಿ ತಮ್ಮದೂ ಸೇರಿರಬಹುದೇ ಎನ್ನುವ ಸಂಶಯ ಹುಟ್ಟಿಕೊಳ್ಳಬಹುದು. ಮೊದಲು ಆದಾಯ ತೆರಿಗೆ ವೆಬ್‌ಸೈಟ್‌ಗೆ ಕ್ಲಿಕ್ ಮಾಡಿರಿ .ನಂತರ ವೆಬ್‌ಸೈಟ್‌ನಲ್ಲಿ ನೋ ಯುವರ್ ಪಾನ್ (Know you PAN)ಎಂದು ಬರೆದಿರುತ್ತದೆ.

ನಿಮ್ಮ ಪ್ಯಾನ್‍ ಕಾರ್ಡ್ ಮಾಹಿತಿಯನ್ನು ಚೆಕ್ ಮಾಡುವುದು ಹೇಗೆ?

ಮೊದಲು (www.incometaxindiaefiling.gov.in) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಂತರ ನೋ ಯುವರ್ ಪಾನ್ (Know you PAN) ಈ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ನಂತರ ಒಂದು ಪುಟದಲ್ಲಿ ಫಾರ್ಮ್‌ ಸಿಗುತ್ತದೆ. ಈ ಫಾರ್ಮ್‌ನಲ್ಲಿ ನಿಮ್ಮಮಧ್ಯ ಹೆಸರು. ಉಪನಾಮ ಮತ್ತು ಮೊದಲ ಹೆಸರನ್ನು ತುಂಬಬೇಕು. ಇದು ಪಾನ್ ಕಾರ್ಡ್‌ನಲ್ಲಿ ಬರೆದಿರುವ ರೀತಿಯಲ್ಲಿಯೇ ಆಗಿರಬೇಕು. ಮಧ್ಯ ಹೆಸರು ಇಲ್ಲದಿದ್ದರೆ ಈ ಕಾಲಮ್‌ನ್ನು ಹಾಗೆಯೆ ಬಿಟ್ಟು ಬಿಡಿರಿ. ಪಾನ್ ಕಾರ್ಡ್‌ಗೆ ನೀಡಿದ ಹುಟ್ಟಿದ ದಿನಾಂಕ ಹಾಕಿರಿ. ಹೀಗೆ ನಿಮ್ಮ ಪಾನ್ ಕಾರ್ಡ್ ವ್ಯಾಲಿಡಿಟಿ ಚೆಕ್‌ಮಾಡಿಕೊಳ್ಳಬಹುದಾಗಿದೆ.

ಅಲ್ಲಿ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ, Submit ಬಟನ್ ಒತ್ತಿ. ನಂತರ ನಿಮ್ಮ ಮೊಬೈಲ್‍ಗೆ OTP ಪಾಸ್‍ವರ್ಡ್ ಬರುತ್ತದೆ.           ಆ ಪಾಸ್‍ವರ್ಡ್‍ನ್ನು ನಮೂದಿಸಿ, “Validate” ಬಟನ್ ಒತ್ತಿ.

ಒಂದು ವೇಳೆ ನಿಮ್ಮ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ನೋಂದಣಿಯಾಗಿದ್ದರೆ, ಅಲ್ಲಿ ಹೊಸ ಸಂದೇಶವೊಂದು ಕಾಣಿಸಿಕೊಳ್ಳುತ್ತದೆ. ನಿಮ್ಮ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಪ್ರಶ್ನೆಗಳನ್ನು  ಕೇಳಲಾಗುತ್ತದೆ.

ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಹೊಸ ಪುಟ ತೆರೆದುಕೊಳ್ಳುವುದು. ಅಲ್ಲಿ ನಿಮ್ಮ ಪ್ಯಾನ್‍ಕಾರ್ಡ್ ಸಕ್ರಿವಾಗಿರುವ ಬಗ್ಗೆ ಸಂದೇಶ ಕಾಣಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

    ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಆಧ್ಯಾತ್ಮ, ಜ್ಯೋತಿಷ್ಯ

    ದೀಪಾವಳಿ ಹಬ್ಬದ ಆರಂಭದೊಂದಿಗೆ 28-10-19 ರಿಂದ 4-11-19 ಈ ರಾಶಿಯವರಿಗೆ ರಾಜಯೋಗ ಶುರುವಾಗಲಿದೆ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ  ಇಂದು ಆರೋಗ್ಯ…

  • ಉಪಯುಕ್ತ ಮಾಹಿತಿ

    ರಿಸರ್ವ್ ಬ್ಯಾಂಕ್ ಕಡೆಯಿಂದ ಏಟಿಎಂ ಬಳಕೆದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ ..

    ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …

  • ಸ್ಪೂರ್ತಿ

    ಮಗಳ ಜನ್ಮದಿನಕ್ಕೆ ಬೆಂಗಳೂರು ದಂಪತಿಯಿಂದ ಕ್ಯಾನ್ಸರ್ ಆಸ್ಪತ್ರೆ ಗಿಫ್ಟ್..! ತಿಳಿಯಲು ಈ ಲೇಖನ ಓದಿ..

    ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.