News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಲಕ್ಷಾಂತರ ಪ್ಯಾನ್ ಕಾರ್ಡ್ ರದ್ದು!ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಿದೆಯಾ,ಇಲ್ಲವಾ ಚೆಕ್ ಮಾಡಲು ಈ ಲೇಖನಿ ಓದಿ…

597

ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.

ಸರ್ಕಾರದ ನಿಯಮ ಪ್ರಕಾರ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಸಂಖ್ಯೆಯನ್ನು ಹೊಂದುವಂತಿಲ್ಲ. ಒಬ್ಬ ವ್ಯಕ್ತಿಯ ತೆರಿಗೆ ಅಸ್ತಿತ್ವ ಹಾಗು ಅವನ ಎಲ್ಲ ಹಣಕಾಸು ವಹಿವಾಟುಗಳನ್ನು ಗುರುತಿಸಲು ಪ್ಯಾನ್ ಕಾರ್ಡ್ ಅತ್ಯಗತ್ಯ.

ಜುಲೈ 27ರ ವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗಿದೆ, ಅವುಗಳಲ್ಲಿ ಅಸ್ತಿತ್ವದಲ್ಲಿದ್ದ ವ್ಯಕ್ತಿ ಅಥವಾ ತಪ್ಪು ಗುರುತಿನ ವ್ಯಕ್ತಿಗಳ ಹೆಸರು ಇವೆ.

 

ಹೀಗಿರುವಾಗ ಹಲವು ಜನರಲ್ಲಿ ರದ್ದಾದ ಪಾನ್ ಕಾರ್ಡ್‌ನಲ್ಲಿ ತಮ್ಮದೂ ಸೇರಿರಬಹುದೇ ಎನ್ನುವ ಸಂಶಯ ಹುಟ್ಟಿಕೊಳ್ಳಬಹುದು. ಮೊದಲು ಆದಾಯ ತೆರಿಗೆ ವೆಬ್‌ಸೈಟ್‌ಗೆ ಕ್ಲಿಕ್ ಮಾಡಿರಿ .ನಂತರ ವೆಬ್‌ಸೈಟ್‌ನಲ್ಲಿ ನೋ ಯುವರ್ ಪಾನ್ (Know you PAN)ಎಂದು ಬರೆದಿರುತ್ತದೆ.

ನಿಮ್ಮ ಪ್ಯಾನ್‍ ಕಾರ್ಡ್ ಮಾಹಿತಿಯನ್ನು ಚೆಕ್ ಮಾಡುವುದು ಹೇಗೆ?

ಮೊದಲು (www.incometaxindiaefiling.gov.in) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಂತರ ನೋ ಯುವರ್ ಪಾನ್ (Know you PAN) ಈ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ನಂತರ ಒಂದು ಪುಟದಲ್ಲಿ ಫಾರ್ಮ್‌ ಸಿಗುತ್ತದೆ. ಈ ಫಾರ್ಮ್‌ನಲ್ಲಿ ನಿಮ್ಮಮಧ್ಯ ಹೆಸರು. ಉಪನಾಮ ಮತ್ತು ಮೊದಲ ಹೆಸರನ್ನು ತುಂಬಬೇಕು. ಇದು ಪಾನ್ ಕಾರ್ಡ್‌ನಲ್ಲಿ ಬರೆದಿರುವ ರೀತಿಯಲ್ಲಿಯೇ ಆಗಿರಬೇಕು. ಮಧ್ಯ ಹೆಸರು ಇಲ್ಲದಿದ್ದರೆ ಈ ಕಾಲಮ್‌ನ್ನು ಹಾಗೆಯೆ ಬಿಟ್ಟು ಬಿಡಿರಿ. ಪಾನ್ ಕಾರ್ಡ್‌ಗೆ ನೀಡಿದ ಹುಟ್ಟಿದ ದಿನಾಂಕ ಹಾಕಿರಿ. ಹೀಗೆ ನಿಮ್ಮ ಪಾನ್ ಕಾರ್ಡ್ ವ್ಯಾಲಿಡಿಟಿ ಚೆಕ್‌ಮಾಡಿಕೊಳ್ಳಬಹುದಾಗಿದೆ.

ಅಲ್ಲಿ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ, Submit ಬಟನ್ ಒತ್ತಿ. ನಂತರ ನಿಮ್ಮ ಮೊಬೈಲ್‍ಗೆ OTP ಪಾಸ್‍ವರ್ಡ್ ಬರುತ್ತದೆ.           ಆ ಪಾಸ್‍ವರ್ಡ್‍ನ್ನು ನಮೂದಿಸಿ, “Validate” ಬಟನ್ ಒತ್ತಿ.

ಒಂದು ವೇಳೆ ನಿಮ್ಮ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ನೋಂದಣಿಯಾಗಿದ್ದರೆ, ಅಲ್ಲಿ ಹೊಸ ಸಂದೇಶವೊಂದು ಕಾಣಿಸಿಕೊಳ್ಳುತ್ತದೆ. ನಿಮ್ಮ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಪ್ರಶ್ನೆಗಳನ್ನು  ಕೇಳಲಾಗುತ್ತದೆ.

ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಹೊಸ ಪುಟ ತೆರೆದುಕೊಳ್ಳುವುದು. ಅಲ್ಲಿ ನಿಮ್ಮ ಪ್ಯಾನ್‍ಕಾರ್ಡ್ ಸಕ್ರಿವಾಗಿರುವ ಬಗ್ಗೆ ಸಂದೇಶ ಕಾಣಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • ಉಪಯುಕ್ತ ಮಾಹಿತಿ, ಸುದ್ದಿ, ಹಣ ಕಾಸು

    ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ.!ಪ್ರಧಾನಿ ಕಾರ್ಯಾಲಯದಿಂದ ಬಂದ ಮಾಹಿತಿ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ಉಪಯುಕ್ತ ಮಾಹಿತಿ

    ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…