ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಸರ್ಕಾರದ ನಿಯಮ ಪ್ರಕಾರ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಸಂಖ್ಯೆಯನ್ನು ಹೊಂದುವಂತಿಲ್ಲ. ಒಬ್ಬ ವ್ಯಕ್ತಿಯ ತೆರಿಗೆ ಅಸ್ತಿತ್ವ ಹಾಗು ಅವನ ಎಲ್ಲ ಹಣಕಾಸು ವಹಿವಾಟುಗಳನ್ನು ಗುರುತಿಸಲು ಪ್ಯಾನ್ ಕಾರ್ಡ್ ಅತ್ಯಗತ್ಯ.
ಜುಲೈ 27ರ ವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗಿದೆ, ಅವುಗಳಲ್ಲಿ ಅಸ್ತಿತ್ವದಲ್ಲಿದ್ದ ವ್ಯಕ್ತಿ ಅಥವಾ ತಪ್ಪು ಗುರುತಿನ ವ್ಯಕ್ತಿಗಳ ಹೆಸರು ಇವೆ.
ಹೀಗಿರುವಾಗ ಹಲವು ಜನರಲ್ಲಿ ರದ್ದಾದ ಪಾನ್ ಕಾರ್ಡ್ನಲ್ಲಿ ತಮ್ಮದೂ ಸೇರಿರಬಹುದೇ ಎನ್ನುವ ಸಂಶಯ ಹುಟ್ಟಿಕೊಳ್ಳಬಹುದು. ಮೊದಲು ಆದಾಯ ತೆರಿಗೆ ವೆಬ್ಸೈಟ್ಗೆ ಕ್ಲಿಕ್ ಮಾಡಿರಿ .ನಂತರ ವೆಬ್ಸೈಟ್ನಲ್ಲಿ ನೋ ಯುವರ್ ಪಾನ್ (Know you PAN)ಎಂದು ಬರೆದಿರುತ್ತದೆ.
ನಿಮ್ಮ ಪ್ಯಾನ್ ಕಾರ್ಡ್ ಮಾಹಿತಿಯನ್ನು ಚೆಕ್ ಮಾಡುವುದು ಹೇಗೆ?
ಮೊದಲು (www.incometaxindiaefiling.gov.in) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ನೋ ಯುವರ್ ಪಾನ್ (Know you PAN) ಈ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ನಂತರ ಒಂದು ಪುಟದಲ್ಲಿ ಫಾರ್ಮ್ ಸಿಗುತ್ತದೆ. ಈ ಫಾರ್ಮ್ನಲ್ಲಿ ನಿಮ್ಮಮಧ್ಯ ಹೆಸರು. ಉಪನಾಮ ಮತ್ತು ಮೊದಲ ಹೆಸರನ್ನು ತುಂಬಬೇಕು. ಇದು ಪಾನ್ ಕಾರ್ಡ್ನಲ್ಲಿ ಬರೆದಿರುವ ರೀತಿಯಲ್ಲಿಯೇ ಆಗಿರಬೇಕು. ಮಧ್ಯ ಹೆಸರು ಇಲ್ಲದಿದ್ದರೆ ಈ ಕಾಲಮ್ನ್ನು ಹಾಗೆಯೆ ಬಿಟ್ಟು ಬಿಡಿರಿ. ಪಾನ್ ಕಾರ್ಡ್ಗೆ ನೀಡಿದ ಹುಟ್ಟಿದ ದಿನಾಂಕ ಹಾಕಿರಿ. ಹೀಗೆ ನಿಮ್ಮ ಪಾನ್ ಕಾರ್ಡ್ ವ್ಯಾಲಿಡಿಟಿ ಚೆಕ್ಮಾಡಿಕೊಳ್ಳಬಹುದಾಗಿದೆ.
ಅಲ್ಲಿ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ, Submit ಬಟನ್ ಒತ್ತಿ. ನಂತರ ನಿಮ್ಮ ಮೊಬೈಲ್ಗೆ OTP ಪಾಸ್ವರ್ಡ್ ಬರುತ್ತದೆ. ಆ ಪಾಸ್ವರ್ಡ್ನ್ನು ನಮೂದಿಸಿ, “Validate” ಬಟನ್ ಒತ್ತಿ.
ಒಂದು ವೇಳೆ ನಿಮ್ಮ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ನೋಂದಣಿಯಾಗಿದ್ದರೆ, ಅಲ್ಲಿ ಹೊಸ ಸಂದೇಶವೊಂದು ಕಾಣಿಸಿಕೊಳ್ಳುತ್ತದೆ. ನಿಮ್ಮ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಹೊಸ ಪುಟ ತೆರೆದುಕೊಳ್ಳುವುದು. ಅಲ್ಲಿ ನಿಮ್ಮ ಪ್ಯಾನ್ಕಾರ್ಡ್ ಸಕ್ರಿವಾಗಿರುವ ಬಗ್ಗೆ ಸಂದೇಶ ಕಾಣಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…