ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಸರ್ಕಾರದ ನಿಯಮ ಪ್ರಕಾರ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಸಂಖ್ಯೆಯನ್ನು ಹೊಂದುವಂತಿಲ್ಲ. ಒಬ್ಬ ವ್ಯಕ್ತಿಯ ತೆರಿಗೆ ಅಸ್ತಿತ್ವ ಹಾಗು ಅವನ ಎಲ್ಲ ಹಣಕಾಸು ವಹಿವಾಟುಗಳನ್ನು ಗುರುತಿಸಲು ಪ್ಯಾನ್ ಕಾರ್ಡ್ ಅತ್ಯಗತ್ಯ.
ಜುಲೈ 27ರ ವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗಿದೆ, ಅವುಗಳಲ್ಲಿ ಅಸ್ತಿತ್ವದಲ್ಲಿದ್ದ ವ್ಯಕ್ತಿ ಅಥವಾ ತಪ್ಪು ಗುರುತಿನ ವ್ಯಕ್ತಿಗಳ ಹೆಸರು ಇವೆ.
ಹೀಗಿರುವಾಗ ಹಲವು ಜನರಲ್ಲಿ ರದ್ದಾದ ಪಾನ್ ಕಾರ್ಡ್ನಲ್ಲಿ ತಮ್ಮದೂ ಸೇರಿರಬಹುದೇ ಎನ್ನುವ ಸಂಶಯ ಹುಟ್ಟಿಕೊಳ್ಳಬಹುದು. ಮೊದಲು ಆದಾಯ ತೆರಿಗೆ ವೆಬ್ಸೈಟ್ಗೆ ಕ್ಲಿಕ್ ಮಾಡಿರಿ .ನಂತರ ವೆಬ್ಸೈಟ್ನಲ್ಲಿ ನೋ ಯುವರ್ ಪಾನ್ (Know you PAN)ಎಂದು ಬರೆದಿರುತ್ತದೆ.
ನಿಮ್ಮ ಪ್ಯಾನ್ ಕಾರ್ಡ್ ಮಾಹಿತಿಯನ್ನು ಚೆಕ್ ಮಾಡುವುದು ಹೇಗೆ?
ಮೊದಲು (www.incometaxindiaefiling.gov.in) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ನೋ ಯುವರ್ ಪಾನ್ (Know you PAN) ಈ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ನಂತರ ಒಂದು ಪುಟದಲ್ಲಿ ಫಾರ್ಮ್ ಸಿಗುತ್ತದೆ. ಈ ಫಾರ್ಮ್ನಲ್ಲಿ ನಿಮ್ಮಮಧ್ಯ ಹೆಸರು. ಉಪನಾಮ ಮತ್ತು ಮೊದಲ ಹೆಸರನ್ನು ತುಂಬಬೇಕು. ಇದು ಪಾನ್ ಕಾರ್ಡ್ನಲ್ಲಿ ಬರೆದಿರುವ ರೀತಿಯಲ್ಲಿಯೇ ಆಗಿರಬೇಕು. ಮಧ್ಯ ಹೆಸರು ಇಲ್ಲದಿದ್ದರೆ ಈ ಕಾಲಮ್ನ್ನು ಹಾಗೆಯೆ ಬಿಟ್ಟು ಬಿಡಿರಿ. ಪಾನ್ ಕಾರ್ಡ್ಗೆ ನೀಡಿದ ಹುಟ್ಟಿದ ದಿನಾಂಕ ಹಾಕಿರಿ. ಹೀಗೆ ನಿಮ್ಮ ಪಾನ್ ಕಾರ್ಡ್ ವ್ಯಾಲಿಡಿಟಿ ಚೆಕ್ಮಾಡಿಕೊಳ್ಳಬಹುದಾಗಿದೆ.
ಅಲ್ಲಿ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ, Submit ಬಟನ್ ಒತ್ತಿ. ನಂತರ ನಿಮ್ಮ ಮೊಬೈಲ್ಗೆ OTP ಪಾಸ್ವರ್ಡ್ ಬರುತ್ತದೆ. ಆ ಪಾಸ್ವರ್ಡ್ನ್ನು ನಮೂದಿಸಿ, “Validate” ಬಟನ್ ಒತ್ತಿ.
ಒಂದು ವೇಳೆ ನಿಮ್ಮ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ನೋಂದಣಿಯಾಗಿದ್ದರೆ, ಅಲ್ಲಿ ಹೊಸ ಸಂದೇಶವೊಂದು ಕಾಣಿಸಿಕೊಳ್ಳುತ್ತದೆ. ನಿಮ್ಮ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಹೊಸ ಪುಟ ತೆರೆದುಕೊಳ್ಳುವುದು. ಅಲ್ಲಿ ನಿಮ್ಮ ಪ್ಯಾನ್ಕಾರ್ಡ್ ಸಕ್ರಿವಾಗಿರುವ ಬಗ್ಗೆ ಸಂದೇಶ ಕಾಣಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ…
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…