ಸರ್ಕಾರದ ಯೋಜನೆಗಳು

ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿ ಸಿಗುತ್ತೆ..!ತಿಳಿಯಲು ಈ ಲೇಖನ ಓದಿ ..

1184

ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.

ಹಣ, ಸೈಟು ಇದ್ದರೂ, ಮರಳು ಅಭಾವದಿಂದ ಮನೆ ಕಟ್ಟಲು ಸಾಧ್ಯವಾಗ್ತಿರಲಿಲ್ಲ. ಲಕ್ಷಗಟ್ಟಲೇ ಹಣ ವ್ಯಯಿಸಬೇಕಿತ್ತು. ಇನ್ಮೇಲೆ ಚಿಂತೆ ಬಿಡಿ, ಚೀಲದಲ್ಲಿ ಸಿಗುತ್ತೆ ಬೇಕಾದಷ್ಟು ಮರಳು.

ಎಂ.ಎಸ್.ಐ.ಎಲ್. ಸಹಯೋಗದಲ್ಲಿ ಮಲೇಷ್ಯಾದಿಂದ ಮರಳು ತರಿಸಲಾಗಿದೆ. ಪ್ರತಿ ಟನ್ ಮರಳಿಗೆ 2300 ರೂ.ಗೆ ಮಾರಾಟ ಮಾಡಲು ಮಲೇಷ್ಯಾ ಕಂಪನಿ ಒಪ್ಪಿದ್ದು, ಕೃಷ್ಣಪಟ್ಟಣಂ ಬಂದರಿಗೆ 50 ಟನ್ ಮರಳು ಬಂದಿದೆ. ಮುಂದಿನವಾರದಿಂದ ಕೆ.ಜಿ. ಲೆಕ್ಕದಲ್ಲಿ ಮಾರಾಟ ಮಾಡಲಾಗುತ್ತದೆ.

50 ಕೆ.ಜಿ. ಮರಳು ಚೀಲಕ್ಕೆ 190 ರೂ. ನಿಗದಿ ಮಾಡಲಾಗಿದೆ. ಇದರಲ್ಲಿ ಪ್ಯಾಕಿಂಗ್ ಚಾರ್ಜ್, ಜಿ.ಎಸ್.ಟಿ. ಎಲ್ಲಾ ಸೇರಿದೆ. ವಾರ್ಷಿಕ 40 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇದ್ದು, ಮಾಸಿಕ 3 ಲಕ್ಷದಂತೆ 36 ಲಕ್ಷ ಮೆಟ್ರಿಕ್ ಟನ್ ಮರಳು ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದ್ದು, ಮರಳಿನ ಸಮಸ್ಯೆ ಕಡಿಮೆಯಾಗಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಆಧ್ಯಾತ್ಮ, ಆರೋಗ್ಯ, ಉಪಯುಕ್ತ ಮಾಹಿತಿ

    ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..‌ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…