ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.

ಹಣ, ಸೈಟು ಇದ್ದರೂ, ಮರಳು ಅಭಾವದಿಂದ ಮನೆ ಕಟ್ಟಲು ಸಾಧ್ಯವಾಗ್ತಿರಲಿಲ್ಲ. ಲಕ್ಷಗಟ್ಟಲೇ ಹಣ ವ್ಯಯಿಸಬೇಕಿತ್ತು. ಇನ್ಮೇಲೆ ಚಿಂತೆ ಬಿಡಿ, ಚೀಲದಲ್ಲಿ ಸಿಗುತ್ತೆ ಬೇಕಾದಷ್ಟು ಮರಳು.

ಎಂ.ಎಸ್.ಐ.ಎಲ್. ಸಹಯೋಗದಲ್ಲಿ ಮಲೇಷ್ಯಾದಿಂದ ಮರಳು ತರಿಸಲಾಗಿದೆ. ಪ್ರತಿ ಟನ್ ಮರಳಿಗೆ 2300 ರೂ.ಗೆ ಮಾರಾಟ ಮಾಡಲು ಮಲೇಷ್ಯಾ ಕಂಪನಿ ಒಪ್ಪಿದ್ದು, ಕೃಷ್ಣಪಟ್ಟಣಂ ಬಂದರಿಗೆ 50 ಟನ್ ಮರಳು ಬಂದಿದೆ. ಮುಂದಿನವಾರದಿಂದ ಕೆ.ಜಿ. ಲೆಕ್ಕದಲ್ಲಿ ಮಾರಾಟ ಮಾಡಲಾಗುತ್ತದೆ.

50 ಕೆ.ಜಿ. ಮರಳು ಚೀಲಕ್ಕೆ 190 ರೂ. ನಿಗದಿ ಮಾಡಲಾಗಿದೆ. ಇದರಲ್ಲಿ ಪ್ಯಾಕಿಂಗ್ ಚಾರ್ಜ್, ಜಿ.ಎಸ್.ಟಿ. ಎಲ್ಲಾ ಸೇರಿದೆ. ವಾರ್ಷಿಕ 40 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇದ್ದು, ಮಾಸಿಕ 3 ಲಕ್ಷದಂತೆ 36 ಲಕ್ಷ ಮೆಟ್ರಿಕ್ ಟನ್ ಮರಳು ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದ್ದು, ಮರಳಿನ ಸಮಸ್ಯೆ ಕಡಿಮೆಯಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.