ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.

ಹಣ, ಸೈಟು ಇದ್ದರೂ, ಮರಳು ಅಭಾವದಿಂದ ಮನೆ ಕಟ್ಟಲು ಸಾಧ್ಯವಾಗ್ತಿರಲಿಲ್ಲ. ಲಕ್ಷಗಟ್ಟಲೇ ಹಣ ವ್ಯಯಿಸಬೇಕಿತ್ತು. ಇನ್ಮೇಲೆ ಚಿಂತೆ ಬಿಡಿ, ಚೀಲದಲ್ಲಿ ಸಿಗುತ್ತೆ ಬೇಕಾದಷ್ಟು ಮರಳು.

ಎಂ.ಎಸ್.ಐ.ಎಲ್. ಸಹಯೋಗದಲ್ಲಿ ಮಲೇಷ್ಯಾದಿಂದ ಮರಳು ತರಿಸಲಾಗಿದೆ. ಪ್ರತಿ ಟನ್ ಮರಳಿಗೆ 2300 ರೂ.ಗೆ ಮಾರಾಟ ಮಾಡಲು ಮಲೇಷ್ಯಾ ಕಂಪನಿ ಒಪ್ಪಿದ್ದು, ಕೃಷ್ಣಪಟ್ಟಣಂ ಬಂದರಿಗೆ 50 ಟನ್ ಮರಳು ಬಂದಿದೆ. ಮುಂದಿನವಾರದಿಂದ ಕೆ.ಜಿ. ಲೆಕ್ಕದಲ್ಲಿ ಮಾರಾಟ ಮಾಡಲಾಗುತ್ತದೆ.

50 ಕೆ.ಜಿ. ಮರಳು ಚೀಲಕ್ಕೆ 190 ರೂ. ನಿಗದಿ ಮಾಡಲಾಗಿದೆ. ಇದರಲ್ಲಿ ಪ್ಯಾಕಿಂಗ್ ಚಾರ್ಜ್, ಜಿ.ಎಸ್.ಟಿ. ಎಲ್ಲಾ ಸೇರಿದೆ. ವಾರ್ಷಿಕ 40 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇದ್ದು, ಮಾಸಿಕ 3 ಲಕ್ಷದಂತೆ 36 ಲಕ್ಷ ಮೆಟ್ರಿಕ್ ಟನ್ ಮರಳು ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದ್ದು, ಮರಳಿನ ಸಮಸ್ಯೆ ಕಡಿಮೆಯಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…