ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.

ಹಣ, ಸೈಟು ಇದ್ದರೂ, ಮರಳು ಅಭಾವದಿಂದ ಮನೆ ಕಟ್ಟಲು ಸಾಧ್ಯವಾಗ್ತಿರಲಿಲ್ಲ. ಲಕ್ಷಗಟ್ಟಲೇ ಹಣ ವ್ಯಯಿಸಬೇಕಿತ್ತು. ಇನ್ಮೇಲೆ ಚಿಂತೆ ಬಿಡಿ, ಚೀಲದಲ್ಲಿ ಸಿಗುತ್ತೆ ಬೇಕಾದಷ್ಟು ಮರಳು.

ಎಂ.ಎಸ್.ಐ.ಎಲ್. ಸಹಯೋಗದಲ್ಲಿ ಮಲೇಷ್ಯಾದಿಂದ ಮರಳು ತರಿಸಲಾಗಿದೆ. ಪ್ರತಿ ಟನ್ ಮರಳಿಗೆ 2300 ರೂ.ಗೆ ಮಾರಾಟ ಮಾಡಲು ಮಲೇಷ್ಯಾ ಕಂಪನಿ ಒಪ್ಪಿದ್ದು, ಕೃಷ್ಣಪಟ್ಟಣಂ ಬಂದರಿಗೆ 50 ಟನ್ ಮರಳು ಬಂದಿದೆ. ಮುಂದಿನವಾರದಿಂದ ಕೆ.ಜಿ. ಲೆಕ್ಕದಲ್ಲಿ ಮಾರಾಟ ಮಾಡಲಾಗುತ್ತದೆ.

50 ಕೆ.ಜಿ. ಮರಳು ಚೀಲಕ್ಕೆ 190 ರೂ. ನಿಗದಿ ಮಾಡಲಾಗಿದೆ. ಇದರಲ್ಲಿ ಪ್ಯಾಕಿಂಗ್ ಚಾರ್ಜ್, ಜಿ.ಎಸ್.ಟಿ. ಎಲ್ಲಾ ಸೇರಿದೆ. ವಾರ್ಷಿಕ 40 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇದ್ದು, ಮಾಸಿಕ 3 ಲಕ್ಷದಂತೆ 36 ಲಕ್ಷ ಮೆಟ್ರಿಕ್ ಟನ್ ಮರಳು ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದ್ದು, ಮರಳಿನ ಸಮಸ್ಯೆ ಕಡಿಮೆಯಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.