News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸರ್ಕಾರದ ಯೋಜನೆಗಳು

ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿ ಸಿಗುತ್ತೆ..!ತಿಳಿಯಲು ಈ ಲೇಖನ ಓದಿ ..

1184

ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.

ಹಣ, ಸೈಟು ಇದ್ದರೂ, ಮರಳು ಅಭಾವದಿಂದ ಮನೆ ಕಟ್ಟಲು ಸಾಧ್ಯವಾಗ್ತಿರಲಿಲ್ಲ. ಲಕ್ಷಗಟ್ಟಲೇ ಹಣ ವ್ಯಯಿಸಬೇಕಿತ್ತು. ಇನ್ಮೇಲೆ ಚಿಂತೆ ಬಿಡಿ, ಚೀಲದಲ್ಲಿ ಸಿಗುತ್ತೆ ಬೇಕಾದಷ್ಟು ಮರಳು.

ಎಂ.ಎಸ್.ಐ.ಎಲ್. ಸಹಯೋಗದಲ್ಲಿ ಮಲೇಷ್ಯಾದಿಂದ ಮರಳು ತರಿಸಲಾಗಿದೆ. ಪ್ರತಿ ಟನ್ ಮರಳಿಗೆ 2300 ರೂ.ಗೆ ಮಾರಾಟ ಮಾಡಲು ಮಲೇಷ್ಯಾ ಕಂಪನಿ ಒಪ್ಪಿದ್ದು, ಕೃಷ್ಣಪಟ್ಟಣಂ ಬಂದರಿಗೆ 50 ಟನ್ ಮರಳು ಬಂದಿದೆ. ಮುಂದಿನವಾರದಿಂದ ಕೆ.ಜಿ. ಲೆಕ್ಕದಲ್ಲಿ ಮಾರಾಟ ಮಾಡಲಾಗುತ್ತದೆ.

50 ಕೆ.ಜಿ. ಮರಳು ಚೀಲಕ್ಕೆ 190 ರೂ. ನಿಗದಿ ಮಾಡಲಾಗಿದೆ. ಇದರಲ್ಲಿ ಪ್ಯಾಕಿಂಗ್ ಚಾರ್ಜ್, ಜಿ.ಎಸ್.ಟಿ. ಎಲ್ಲಾ ಸೇರಿದೆ. ವಾರ್ಷಿಕ 40 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇದ್ದು, ಮಾಸಿಕ 3 ಲಕ್ಷದಂತೆ 36 ಲಕ್ಷ ಮೆಟ್ರಿಕ್ ಟನ್ ಮರಳು ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದ್ದು, ಮರಳಿನ ಸಮಸ್ಯೆ ಕಡಿಮೆಯಾಗಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪಗೆ ಪೆನ್‍ ಡ್ರೈವ್‍ ಶಾಕ್!ಅಸಲಿಗೆ ಪೆನ್‍ ಡ್ರೈವ್‍ ನಲ್ಲಿ ಏನಿದೆ ಗೊತ್ತಾ?

    ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್‍.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್‍ ಡ್ರೈವ್‍ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್‍ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್‍, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…

  • ಸಂಬಂಧ

    ಮದುವೆಯಾಗುವ ಹುಡುಗನಿಗೆ ಅಡುಗೆ ಬರುತ್ತಾ???ಶಾಕ್ ಆಗ್ಬೇಡಿ!ಮುಂದೆ ಓದಿ…..

    ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ