ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಆದರೀಗ ಉತ್ತರ ಪ್ರದೇಶದಲ್ಲಿ ಬಿನ್ನವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಬಾರಾಂಬರಿ ಜಿಲ್ಲೆಯಲ್ಲಿ ಮದುವೆಯೊಂದು ನಡೆದಿದ್ದು, ಇಲ್ಲಿದ್ದ ವರ 80ರ ಹರೆಯದವರು ಹಾಗೂ ವಧುವಿಗೆ 70 ವರ್ಷ.
ಆದರೆ ಈ ಮದುವೆ ಇಷ್ಟೊಂದು ಚರ್ಚೆಗೀಡಾಗಲು ಕಾರಣವಾಗಿದ್ದೇನೆಂದರೆ ವಧು- ವರರಿಬ್ಬರೂ ಪ್ರೇಮಿಗಳಾಗಿದ್ದು, ಕಳೆದ 50 ವರ್ಷಗಳಿಂದ ಜೊತೆಗಿದ್ದರು ಅಂದರೆ ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದರು.
ವರದಿಯನ್ವಯ ಬಾನುಪುರದಲ್ಲಿ ವಾಸವಿರುವ ಸುಕುಮಾರ್ ಹಾಗೂ ರಜ್’ಪತಾ ದೇವಿ ಇಬ್ಬರ ನಡುವೆ ಯುವ ಪ್ರಾಯದಲ್ಲೇ ಪ್ರೇಮಾಂಕುರವಾಗಿತ್ತು. ಆದರೆ ಆ ಸಮಯದಲ್ಲಿ ಸುಕುಮಾರ್ ತುಂಬಾ ಬಡವನಾಗಿದ್ದು, ರಜ್’ಪತಾಳೊಂದಿಗೆ ಮದುವೆಯಾಗುವಷ್ಟು ಹಣವೂ ಆತನ ಬಳಿ ಇರಲಿಲ್ಲ. ಹೀಗಾಗಿ ಇಬ್ಬರೂ ಮದುವೆಯಾಗದೆ ಜೊತೆಗಿರಲು ನಿರ್ಧರಿಸಿದ್ದಾರೆ. ಬಳಿಕ ದಿನಗೂಲಿ ಕೆಲಸ ಮಾಡಿ ಬಹಳ ಕಷ್ಟದಿಂದ ಜೀವನ ಸಾಗಿಸಿದ್ದಾರೆ. ಈ ವೇಳೆ ಇವರ ಕುಟುಂಬ ವೃದ್ಧಿಸಿದ್ದು, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಮಕ್ಕಳು ಕುಟುಂಬದ ಭಾಗವಾಗಿದ್ದಾರೆ.
ಬಿಡುವಿಲ್ಲದ ಜೀವನದಲ್ಲಿ ಇಬ್ಬರಿಗೂ ತಾವಿನ್ನೂ ಮದುವೆಯಾಗಿಲ್ಲ ಎಂಬ ವಿಚಾರವೇ ಮರೆತು ಹೋಗಿದೆ. ಇಂದು ಇವರ ಮಕ್ಕಳಿಗೂ ಮಕ್ಕಳಾಗಿವೆ, ಅಂದರೆ ಸುಕುಮಾರ್ ಹಾಗೂ ರಾಜ್’ಪತಾ ದೇವಿ ಇಬ್ಬರೂ ಅಜ್ಜ- ಅಜ್ಜಿ ಆಗಿದ್ದಾರೆ.
ತಮ್ಮ ಜೀವನದ ಬಗ್ಗೆ ಮಾತನಾಡಿರುವ ಸುಕುಮಾರ್ ‘ತನ್ನ ಹಾಗೂ ರಾಜ್’ಪತಾ ನಡುವಿನ ಸಂಬಂಧ ಅದೆಷ್ಟು ಗಟ್ಟಿಯಾಗಿದೆ ಎಂದರೆ ಯಾವತ್ತೂ ನಮ್ಮ ಜೀವನದ ಹಾಗೂ ಸಮಾಜದಲ್ಲೆದುರಾದ ಸಮಸ್ಯೆಗಳು ನೆನಪಿಲ್ಲ’ ಎಂದಿದ್ದಾರೆ.
ಕೆಲ ತಿಂಗಳ ಹಿಂದೆ ಇಬ್ಬರೂ ತಮ್ಮ ಪರಿವಾರದೊಂದಿಗೆ ಕುಳಿತು ಮಾತನಾಡುತ್ತಿದ್ದ ಸಂದರ್ಭದಲ್ಲಿ ರಾಜ್’ಪತಾ ‘ಈಗ ನಮ್ಮ ಕುಟುಂಬ ಪೂರ್ಣವಾಗಿದೆ, ಜೀವನದ ಅಂತಿಮ ಹಂತದಲ್ಲಿದ್ದೇವೆ ಹೀಗಿರುವಾಗ ನಾವ್ಯಾಕೆ ಮದುವೆಯಾಗಿ ನಮ್ಮ ಪ್ರೀತಿಯನ್ನು ಸಮಾಜದೆದುರು ತೆರೆದಿಡಬಾರದು ಎಂದು ತಮ್ಮ ಮನದ ಮಾತನ್ನು’ ತಿಳಿಸಿದ್ದಾರೆ.
ಇದನ್ನು ಆಲಿಸಿದ ಮಕ್ಕಳು ತಾಯಿಯ ಇಚ್ಛೆಯನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಿದ್ದಾರೆ. ಮಕ್ಕಳೆಲ್ಲಾ ಸೇರಿ ತಂದೆ ಸುಕುಮಾರ್’ನನ್ನು ಜೀವನದ ಈ ಹಂತದಲ್ಲಿ ಮದುವೆ ಮಾಡಿಕೊಳ್ಳಲು ಒಪ್ಪಿಸಿ, ಅದ್ಧೂರಿಯಾಗಿ ತಂದೆ ತಾಯಿಗೆ ಮದುವೆ ಮಾಡಿಸಿದ್ದಾರೆ. ಈ ಮದುವೆಯಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರೂ ಪಾಲ್ಗೊಂಡಿದ್ದರು.
ಇನ್ನು ಇವರಿಬ್ಬರ ಕುರಿತಾಗಿ ಮಾತನಾಡಿದ ಗ್ರಾಮಸ್ಥರು ‘ಇಬ್ಬರೂ ನಿಜವಾದ ಪ್ರೇಮಿಗಳು. ಇವರು ಜೀವನ ನಡೆಸಿದ ರೀತಿ ನೋಡಿದರೆ ಇವರಿಬ್ಬರಿಗೆ ಮದುವೆಯಾಗಿಲ್ಲ ಎಂಬುವುದು ಗೊತ್ತೇ ಆಗುತ್ತಿರಲಿಲ್ಲ. ನಿಜಕ್ಕೂ ಇವರ ಪ್ರೀತಿ ಎಲ್ಲಾ ಪ್ರೇಮಿಗಳಿಗೆ ಆದರ್ಶವಾಗಿದೆ’ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…