ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ, ಇನ್ನಾಗಲ್ಲ ನಾನು ಸೋತು ಸುಣ್ಣ ಆಗ್ಬಿಟ್ಟಿದೀನಿ.. ಏನ್ ಮಾಡುದ್ರೂ ಕೈ ಹತ್ತುತಿಲ್ಲ.. ಏನ್ ಮಾಡ್ಬೇಕೋ ಗೊತ್ತಾಗ್ತಿಲ್ಲ ಅಂತ ಹೇಳ್ತಾರೆ.! ಅದೇ ಗೆದ್ದವರನ್ನು ಮಾತಾಡ್ಸಿ ನೋಡಿ. ಸೋತವನಿಗಿಂತ ಜಾಸ್ತಿ ಸಲ ಅವರೂ ಸೋತಿರ್ತಾರೆ..!
ಅಂತಹ ಸೋತು ಗೆದ್ದವರಲ್ಲಿ ಕೆಲವರ ಬಗ್ಗೆ ತಿಳಿಯೋಣ:-
ನಮ್ಮ ಡಾ. ಅಬ್ದುಲ್ ಕಲಾಂರವರು ಪೈಲಟ್ ಸಂದರ್ಶನದಲ್ಲಿ ತಿರಸ್ಕರಿಸಲಪಟ್ಟವರು, ಮುಂದೆ ಆದದ್ದೆಲ್ಲಾ ಇಂದು ಇತಿಹಾಸ.
ನರೇಂದ್ರ ಮೋದಿಯವರು ಚಿಕ್ಕವರಿದ್ದಾಗ ಚಹಾ ಮಾರುತ್ತಿದ್ದರು, ಅವರ ಸತತ ಪ್ರಯತದ ಫಲವಾಗಿ ಇಂದು ಅವರು ಭಾರತದ ಪ್ರಧಾನ ಮಂತ್ರಿಯಾಗಿದ್ದಾರೆ.
ಅಮಿತಾಬ್ ಬಚ್ಚನ್’ರಿಗೆ ಆಲ್ ಇಂಡಿಯಾ ರೇಡಿಯೋ ನಿನ್ನ ಧ್ವನಿ ಕರ್ಕಶವಾಗಿದೆ ಎಂದು ಕೆಲಸ ನಿರಾಕರಿಸುತ್ತು.
ಧೀರುಬಾಯಿ ಅಂಬಾನಿಯವರು ಒಂದು ಕಾಲದಲ್ಲಿ ಪೆಟ್ರೋಲ್ ಬಂಕ್’ನಲ್ಲಿ ಕೆಲಸ ಮಾಡುತ್ತಿದ್ದವರು. ಮುಂದೆ ಭಾರತದ ನಂಬರ್ ಒನ್ ಶ್ರೀಮಂತರಾದರು.
ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ಬಲ್ಬ್ ಕಂಡುಹಿಡಿಯಲು 10000 ಬಾರಿ ಪ್ರಯತ್ನ ಪಟ್ಟು ಸೋತಿದ್ದರು, ಆದರೆ ಪ್ರಯತ್ನ ಬಿಡಲಿಲ್ಲ..
ಆಲ್ಬರ್ಟ್ ಐನಸ್ಟೀನ್’ರ ಶಾಲಾ ಶಿಕ್ಷಕಿ ಇವನೊಬ್ಬ ಹುಚ್ಚ ಮತ್ತು ಬುದ್ದಿಹೀನ ಮಗು ಎಂದಿದ್ದರು, ಮತ್ತು ಐನಸ್ಟೀನ್’ರಿಗೆ 4 ವರ್ಷದವರಿಗೂ ಮಾತನಾಡಲು 7 ವರ್ಷದವರೆಗೂ ಓದಲು ಬರುತ್ತಿರಲಿಲ್ಲ.
ಲಿಯೋನಲ್ ಮೆಸ್ಸಿ ತಮ್ಮ ಪುಟ್’ಬಾಲ್ ಟ್ರೈನಿಂಗ್ ಹಣಕ್ಕಾಗಿ ಚಹಾ ಅಂಗಡಿಯಲ್ಲಿ ಸೇವನಕನಾಗಿ ಕೆಲಸ ಮಾಡುತ್ತಿದ್ದರು.
ಬಿಲ್ ಗೇಟ್ಸ್ ಕಾಲೇಜಿನಲ್ಲಿ ಫೇಲ್ ಆಗಿ ಕಾಲೇಜಿನಿಂದ ಹೊರಬಿದ್ದವರು. ಇವತ್ತಿನ ಜಗತ್ತಿನ ನಂಬರ್ ಒನ್ ಕುಬೇರರು.
KFC ಸಂಸ್ಥಾಪಕ ಕೊಲೊನೆಲ್ ಸ್ಯಾಂಡಸ್ ತನ್ನ 61ರ ವಯಸ್ಸಿನಲ್ಲಿ 1009 ಬಾರಿ ತನ್ನ ಕೈ ರುಚಿಯ ಚಿಕನ್ ಮಾಡಿ ಮಾರಲು ಹೋಗಿ ಸೋತಿದ್ದರು, ಆದರೆ ಪ್ರಯತ್ನ ನಿಲ್ಲಿಸಲಿಲ್ಲ.
ಸ್ಟೀವ್ ಜಾಬ್ಸ್ ಒಂದು ಕಾಲದಲ್ಲಿ ಗೆಳೆಯರ ಮನೆಯ ಮೇಲೆ ಮಲಗಿ ಎದ್ದು, ಊಟಕ್ಕಾಗಿ ದೇವಸ್ಥಾನದ ಉಚಿತ ಪ್ರಸಾದ ತಿನ್ನುತ್ತಿದ್ದರು. ಗೆಳೆಯರ ಮನೆಯಲ್ಲಿ ಆಪಲ್ ಕಂಪನಿ ಸ್ಥಾಪಿಸಿದರು. ನಂತರ ನಿಮಗೆ ಗೊತ್ತಿರುವ ಹಾಗೆ ಅವರು ಹಿಂತಿರುಗಿ ನೋಡಲೇ ಇಲ್ಲ.
ಜೆ.ಕೆ. ರೌಲಿಂಗರ ಹ್ಯಾರಿ ಪಾಟರ್ ಕೃತಿಯು 12ಬಾರಿ ಪಬ್ಲಿಷರ್’ಗಳಿಂದ ತಿರಸ್ಕ್ರುತವಾಗಿತ್ತು.ಆದ್ರೆ ಅವರು ಪ್ರಯತ್ನ ಬಿಡಲಿಲ್ಲ.
ಮೈಕಲ್ ಜೋರ್ಡಾನ್ ಹೈ ಸ್ಕೂಲ್ ಬಾಸ್ಕೆಟ್ ಬಾಲ್ ತಂಡದಿಂದ ಹೊರದಬ್ಬಲ್ಪಟ್ಟವರು.ಇಂದು ಜಗತ್ತಿನ ನಂಬರ್ ಒನ್ ಬಾಸ್ಕೆಟ್ ಬಾಲ್ ಆಟಗಾರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…