ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.

ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!

ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…