News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಲೈಫಲ್ಲಿ ಹೇಗೆ ಗೆಲ್ಲಬೇಕು ಅನ್ನೋರು..! ಮಿಸ್ ಮಾಡದೇ ಈ ಲೇಖನ ಓದಿ…

1442

ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.

ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!

ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • ಕರ್ನಾಟಕ

    ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

    ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

  • ಸುದ್ದಿ

    ವಿಸ್ಮಯಕಾರಿ ಘಟನೆಗಳಿಗೆ ಸಾಕ್ಷಿಯಾಗಿರುವ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾಗಿರುವ ಬೆಟ್ಟದಲ್ಲಿ ಈ ಬಾರಿ ಮತ್ತೊಂದು ಪವಾಡ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • ಸುದ್ದಿ

    ಕಾಲೇಜುಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,..!!

    ಇಸ್ಲಾಮಾಬಾದ್,  ಇನ್ನುಮುಂದೆ ಕಾಲೇಜು ಕ್ಯಾಂಪಸ್‌ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್‍ನಲ್ಲಿ…

  • ಸುದ್ದಿ

    ಕುಮಾರಸ್ವಾಮಿಯವರು ಆಪರೇಷನ್ ಕಮಲಕ್ಕೆ ಬೆಚ್ಚಿಬಿದ್ರಾ..?ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇಕೆ..?

    ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….