ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.

ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!

ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.