ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ.
ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.
ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್ ನಂತಹ ಲೋಹ ಧಾತುಗಳು ಪುಷ್ಕಳವಾಗಿ ಇರುತ್ತವೆ.
ಈ ಬೀಜಗಳಲ್ಲಿ ಎಲ್ ಐ ಸೋಯಾಸ್ಪರೆಲ್ ಮಿಥೈಲ್ ಟ್ರಾನ್ಸ್ ಫೆರೇಜ್ ಎಂಬ ಎಂಜೈಮ್ ಇದೆ. ಇದು ನಮ್ಮಲ್ಲಿ ಬಲಹೀನವಾದ ಕಣಜಾಲವನ್ನು ತುಂಬಾ ವೇಗವಾಗಿ ರಿಪೇರಿ ಮಾಡುತ್ತದೆ. ಅದರಿಂದಾಗಿಯೇ ಇವುಗಳನ್ನು ತಿನ್ನುವವರು ಬಹಳಷ್ಟು ಕಾಲ ಯೌವನದ ಹುಮ್ಮಸ್ಸನ್ನು ಹೊಂದಿರುತ್ತಾರೆ.
ಲೋಟಸ್ ಬೀಜಗಳಲ್ಲಿನ ಈ ಗುಣದ ಕಾರಣದಿಂದಾಗಿ ಬಹಳಷ್ಟು ಕಾಸ್ಮೆಟಿಕ್ ಕಂಪನಿಗಳು ಸಿದ್ಧಪಡಿಸುವ ಔಷಧಗಳಲ್ಲಿ ಇದನ್ನು ಬಳಸಲಾಗುತ್ತದೆ. ಈ ಕಾಳುಗಳಲ್ಲಿ ಲಭ್ಯವಾಗುವ ಕಿಂಪ್ ಫೆರಾಲ್ ಎಂಬ ಫ್ಲೇವನಾಯ್ಡ್ ಪೋಷಕವು ದವಡೆಯಲ್ಲಿ ಉಂಟಾಗುವಂತಹ ನೋವು, ಬಾವು, ಉರಿಯನ್ನು ಸಮರ್ಥವಾಗಿ ನಿವಾರಿಸಿ ದಂತಗಳ ಆರೋಗ್ಯ ಚೆನ್ನಾಗಿರುವಂತೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…