ಸಿನಿಮಾ, ಸ್ಪೂರ್ತಿ

ಲ್ಯಾಟಿನ್ ಅಮೆರಿಕದಲ್ಲಿ ಬಿಹಾರದ ಈ ಹುಡುಗ ಹಾಲಿವುಡ್ ಸೂಪರ್ ಸ್ಟಾರ್‌‌‌..!ತಿಳಿಯಲು ಈ ಲೇಖನ ಓದಿ..

140

ಸಿನಿಮಾದಲ್ಲಿ ಸೂಪರ್ ಸ್ಟಾರ್‌ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್‌‌‌, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್‌‌ಗೆ ಬಾಲಿವುಡ್‌‌ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.

ಹುಟ್ಟಿ ಬೆಳೆದ ಸ್ಥಳಕ್ಕಿಂತ ಬಹಳಷ್ಟು ನಟ/ನಟಿಯರು ಬೇರೆ ರಾಜ್ಯಗಳಲ್ಲಿ ಬಹಳ ಫೇಮಸ್ ಆಗಿ ಬಿಡುತ್ತಾರೆ. ಹಾಗೇ ಬಿಹಾರದ ಯುವಕನೊಬ್ಬ ಇದೀಗ ಲ್ಯಾಟಿನ್ ಅಮೆರಿಕದಲ್ಲಿ ಸೂಪರ್ ಸ್ಟಾರ್‌‌‌ ಆಗಿದ್ದಾರೆ.

ಆದರೆ ಬಾಲಿವುಡ್‌‌ನಲ್ಲಿ ಆತನಿಗೆ ಒಳ್ಳೆಯ ಅವಕಾಶ ದೊರೆಯಲಿಲ್ಲ. 2000 ದಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಕೋಸ್ಟರಿಕಾಗೆ ಹೊರಟ ಪ್ರಭಾಕರ್ 2010 ರಲ್ಲಿ ರೆಸ್ಟೋರೆಂಟ್ ಹಾಗೂ ಕ್ಲೋತ್ ಬ್ಯುಸಿನೆಸ್‌ ಆರಂಭಿಸಿದ್ದರು.

ಬ್ಯುಸಿನೆಸ್‌ನಲ್ಲಿ ಎಷ್ಟೇ ಮುಂದೆ ಬಂದರೂ, ಹಣ ಸಂಪಾದಿಸಿದರೂ, ವೈವಾಹಿಕ ಜೀವನದಲ್ಲಿ ಸೋಲು ಕಂಡರೂ ಸಿನಿಮಾ ಪ್ರೀತಿ ಕಡಿಮೆಯಾಗದ ಕಾರಣ ಕೊನೆಗೆ ಎನ್ರೆಡಾಡೋಸ್: ಲಾ ಕನ್ಫ್ಯೂಷನ್ ಎಂಬ ಸಿನಿಮಾವನ್ನು ಬಾಲಿವುಡ್ ಶೈಲಿಯಲ್ಲಿ ನಿರ್ಮಿಸಿ ಥಿಯೇಟರ್‌‌ಗಳಲ್ಲಿ ರಿಲೀಸ್ ಮಾಡಿದರು. ಈ ಸಿನಿಮಾ ಕೋಸ್ಟರಿಕಾದಲ್ಲೇ 2017 ರ ಸೂಪರ್ ಹಿಟ್ ಆಯಿತು.

ಈ ಸಿನಿಮಾದಲ್ಲಿ ಫೇಮಸ್ ಕೋಸ್ಟರಿಕಾ ಟಿವಿ ಆ್ಯಂಕರ್ ನ್ಯಾನ್ಸಿ, ಹಾಲಿವುಡ್ ನಟ ಹಾಗೂ ಮಾಜಿ ಕುಸ್ತಿ ಪಟು ಸ್ಕಾಟ್ ಸ್ಟೆನರ್‌‌‌‌‌‌‌‌‌‌‌‌ ಪ್ರಭಾಕರ್ ಜೊತೆ ನಟಿಸಿದ್ದಾರೆ. ಈ ಸಿನಿಮಾವನ್ನು ಹಿಂದಿ, ಇಂಗ್ಲಿಷ್ ಹಾಗೂ ಬೋಜ್‌‌‌ಪುರಿ ಭಾಷೆಗಳಲ್ಲಿ ನಿರ್ಮಿಸಲು ಇದೀಗ ಪ್ಲಾನ್ ಮಾಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…

  • ಕ್ರೀಡೆ

    ಕ್ರಿಕೆಟ್ ವಿಶ್ವಕಪ್’ನಲ್ಲಿ ರನ್ನರ್’ಅಪ್ ಆಗಿದ್ದ ಭಾರತ ತಂಡದ, ಕನ್ನಡದ ಈ ಮಹಿಳೆಯರಿಗೆ ಸಿಕ್ಕಿದ್ದೇನು ಗೊತ್ತಾ?

    ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.

  • ಆರೋಗ್ಯ

    ನಿಮಗೆ ಶುಗರ್ ಇದೆಯಾ..?ಇಲ್ಲಿದೆ ಶಾಶ್ವತ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.

  • ಸುದ್ದಿ

    SSLC ಫೇಲ್ ಆದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ…

    ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…