ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.

ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,

ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….