News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

58

ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.

ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,

ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್‍ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ಹಣ ಕಾಸು

    ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

    ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

  • ಸ್ಪೂರ್ತಿ

    ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿ ಎಲ್ಲರಿಗೂ ಆದರ್ಶವಾದ ಜಿಲ್ಲಾಧಿಕಾರಿ..!

    ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…

  • ಸುದ್ದಿ

    ಪಂಜಾಬ್‍ನಲ್ಲಿ ಮತ್ತೆರಡು ಪಾಕ್ ಡ್ರೋಣ್‍ಗಳ ಹಾರಾಟ..! ಇಷ್ಟಕ್ಕೂ ಏನಿದು ಗೊತ್ತಾ,.!!

    ಚಂಡೀಗಢ, ಅ.9-ಚೀನಾ ಡ್ರೋಣ್‍ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್‍ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್‍ಗಳು ಹಾರಾಟ ನಡೆಸಿವೆ.ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…