News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

57

ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.

ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,

ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್‍ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಜ್ಯೋತಿಷ್ಯ

    ವಿಜ್ಞ ನಿವಾರಕ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ಸುದ್ದಿ

    ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

    ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • ರಾಜಕೀಯ, ಸುದ್ದಿ

    ಪಕ್ಷೇತರ ಅಭ್ಯರ್ಥಿ,ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿಯಿಂದ ಗಂಭೀರ ಆರೋಪ..!

    ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ  ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…