ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.

ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,

ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
![]()
ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.