ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.

ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,

ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…