News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

60

ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.

ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,

ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್‍ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ

    ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…

  • ಉದ್ಯೋಗ

    ಕೆಲಸದ ಜೊತೆಗೆ ಇವುಗಳನ್ನು ಮಾಡಿದ್ರೆ, ನಿಮ್ಗೆ ಕೆಲಸದಲ್ಲಿ ಪ್ರಮೋಷನ್ ಸಿಗುತ್ತೆ!

    ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ

  • ಜ್ಯೋತಿಷ್ಯ

    ವಿಘ್ನ ವಿನಾಯಕನನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ಸರ್ಕಾರಿ ಯೋಜನೆಗಳು

    ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…