News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

431

ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

ಟೆಕ್ನಾಲಜಿ ನಿಂದ ಅಥವಾ ಕೆಲಸದ ಒತ್ತಡದಿಂದ ಅನಾರೋಗ್ಯ ಪಾಳುಗುತ್ತಿದ್ದರೆ ಯುವಕರು.ಕೂದಲು ಬಿಳಿಯಾಗುತ್ತಿದೆ ಎಂದು ಕೂದಲು ಉದರುತ್ತಿದೆ ಎಂದು…ಮೈಕೈ ನೋವು ಎಂದು…ಹೀಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದಾರೆ.

ಆದರೂ 5೦ ವರ್ಷವಾದರೂ ಯುವಕರ ಹಾಗೆ ಕಂಡವರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ.ಹಾಗೆ ಅವರು ಹೇಗೆ ಇದ್ದಾರೆ ಎಂದು ತಿಳಿದುಕೊಳ್ಳೋವರೆಗೂ ನಿದ್ರೆ ಬರುವುದಿಲ್ಲ. ಇವಾಗ ನಾವು 50 ವರ್ಷದ ವ್ಯಕ್ತಿ ಬಗ್ಗೆ ಹೇಳುತ್ತೇವೆ.ಅವನಿಗೆ ಅಷ್ಟು ವಯಸ್ಸು ಆಗಿದ್ದರು ಸಹ ಅವನು ಅಷ್ಟು ವಯಸ್ಸು ಆಗಿರೋ ತರಹ ಕಾಣುವುದಿಲ್ಲ.20 ವರ್ಷದ ಹುಡುಗನಂತೆ ಹಾಗೆ ಕಾಣಿಸುತ್ತಾನೆ.

ಈ ವಿಷಯವೇ ಎಲ್ಲರನ್ನು ಆಲೋಚನೆ ಮಾಡುವ ಹಾಗೆ ಮಾಡುತ್ತಿದೆ.ಈಗ ಅವನು ಇಂಟರ್ನೆಟ್ ನಲ್ಲಿ ಸಂಚಲನ ಮೂಡುಸುತ್ತಿದ್ದಾನೆ.ಇವನು ಯಾವುದೇ ಆಂಗಲ್ ನಲ್ಲಿ ನೋಡಿದರು 5೦ ವರ್ಷದ ಹಾಗೆ ಕಾಣಿಸುತ್ತಿದ್ದಾನ?ಖಂಡವಿರುವ ಬಾಡಿ ಕಣ್ಣಿನಲ್ಲಿ ಚುರುಕುತನ ಇನ್ನು ಹಾಗೆ ಮೈನ್ಟೈನ್ ಮಾಡುತ್ತಿದ್ದಾನೆ.

ಇವನು ಒಬ್ಬ ಏಶಿಯನ್ ಮಾಡೆಲ್ ನಂತರ ಫೋಟೋಗ್ರಾಫರ್ ಆಗಿ ಬದಲಾದ.ಇವನು ಈತನ ಜೀವನದಲ್ಲಿ ವಯಸ್ಸು ಬೆಳೆಯದ ಹಾಗೆ ಏನಾದರು ಮಂತ್ರ ಗಿಂತ್ರ ಮಾಡಿದನ ಎಂದು ಅವನನ್ನು ನೋಡಿದಾಗ ಹಾಗೆ ಅನಿಸುತ್ತದೆ.ಅವನ ಹೆಸರು ಜುವನ ಧೋ ಟಾಂಗ್ ಇವನು ಸಿಂಗಪೋರ್ ಗೆ ಸಂಬಂಧಿಸಿದ ಫೋಟೋಗ್ರಾಫರ್ ಹಾಗು ಮಾಡೆಲ್ .

5೦ ವರ್ಷದ ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ. ಇವನು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಇಡುವ ಫೋಟೋಸ್ ನೀವು ನೋಡಿದರೆ ಬೆಳೆಯುತ್ತಿರುವ ಅವನ ವಯಸ್ಸನ್ನು ಅಪಹಾಸ್ಯ ಮಾಡಿ ನಗುತ್ತಿರುತ್ತಾನೆ. ಈತನಿಗೆ ಒಂದು ಫೋಟೋಗ್ರಫಿ ಸಂಸ್ಥೆ ಇದೆ ಅದರ ಹೆಸರು ಚುವನೋ ಥೋ ಫ್ರೈ.

ಅವನು ರಾತ್ರಿ ಹೊತ್ತು ಲೇಟ್ ಆದರೆ ಅಸಲಿಗೆ ಸ್ನಾನ ಮಾಡುವುದಿಲ್ಲ .ಹಾಗೆ ಬೆಳಗಿನ ಜಾವಾ ಕೂಡ ಸ್ನಾನ ಮಾಡುವುದಿಲ್ಲ.ಹೀಗೆ ಕ್ರಮ ತಪ್ಪದೆ ಹೈನಾನ್ ಚಿಕನ್ ತಿನ್ನುತ್ತೆನೆ ಎಂದು ಹೇಳುತ್ತಾನೆ.ಅಂದ ಕಾಪಾಡಿಕೊಳ್ಳುವುದಕ್ಕೆ ಎಷ್ಟೋ ಶರರಿಕ ವ್ಯಾಯಾಮ ಮಾಡುತ್ತಿರುತ್ತಾನೆ.

ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ.ಇದರಲ್ಲಿ ತುಂಬಾ ಜನ ಅನುಮಾನದಿಂದ ಅವನ ಅಸಲಿನ ವಯಸ್ಸು ಎಷ್ಟು ಎಂದು ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅವನನ್ನು ಫಾಲೋ ಆಗುತ್ತಿದ್ದಾರೆ.ಅವನ ವಸ್ತ್ರವನ್ನು ಧರಿಸುವುದು ನೋಡಿದರೆ ಅವನಿಗೆ 50 ವರ್ಷ ಆಗಿದೆ ಎಂದು ಅನಿಸುವುದಿಲ್ಲ.ಏನೋ 20 ವರ್ಷದ ಯುವಕನ ಹಾಗೆ ಕಾಣಿಸುತ್ತಾನೆ.ಅವಾಗ ಅವಾಗ ಮಾಡೆಲ್ ಆಗಿ ಕೆಲಸ ಮಾಡುತ್ತಾನೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

    ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.

  • corona

    ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

    ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…

    Loading

  • ಸಿನಿಮಾ

    ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

    ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

  • Uncategorized, ಆರೋಗ್ಯ

    ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

    ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

  • Animals

    ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!

    ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…

  • ಸುದ್ದಿ

    ಪೊಲೀಸರ ನಿರ್ಲಕ್ಷ್ಯ. ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿ ವಿದ್ಯಾರ್ಥಿಗಳ ಬಿಡುಗಡೆ!ಕಿಡಿಕಾರಿದ ವಕೀಲರು.

    ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್‍ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…