ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

ಟೆಕ್ನಾಲಜಿ ನಿಂದ ಅಥವಾ ಕೆಲಸದ ಒತ್ತಡದಿಂದ ಅನಾರೋಗ್ಯ ಪಾಳುಗುತ್ತಿದ್ದರೆ ಯುವಕರು.ಕೂದಲು ಬಿಳಿಯಾಗುತ್ತಿದೆ ಎಂದು ಕೂದಲು ಉದರುತ್ತಿದೆ ಎಂದು…ಮೈಕೈ ನೋವು ಎಂದು…ಹೀಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದಾರೆ.

ಆದರೂ 5೦ ವರ್ಷವಾದರೂ ಯುವಕರ ಹಾಗೆ ಕಂಡವರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ.ಹಾಗೆ ಅವರು ಹೇಗೆ ಇದ್ದಾರೆ ಎಂದು ತಿಳಿದುಕೊಳ್ಳೋವರೆಗೂ ನಿದ್ರೆ ಬರುವುದಿಲ್ಲ. ಇವಾಗ ನಾವು 50 ವರ್ಷದ ವ್ಯಕ್ತಿ ಬಗ್ಗೆ ಹೇಳುತ್ತೇವೆ.ಅವನಿಗೆ ಅಷ್ಟು ವಯಸ್ಸು ಆಗಿದ್ದರು ಸಹ ಅವನು ಅಷ್ಟು ವಯಸ್ಸು ಆಗಿರೋ ತರಹ ಕಾಣುವುದಿಲ್ಲ.20 ವರ್ಷದ ಹುಡುಗನಂತೆ ಹಾಗೆ ಕಾಣಿಸುತ್ತಾನೆ.

ಈ ವಿಷಯವೇ ಎಲ್ಲರನ್ನು ಆಲೋಚನೆ ಮಾಡುವ ಹಾಗೆ ಮಾಡುತ್ತಿದೆ.ಈಗ ಅವನು ಇಂಟರ್ನೆಟ್ ನಲ್ಲಿ ಸಂಚಲನ ಮೂಡುಸುತ್ತಿದ್ದಾನೆ.ಇವನು ಯಾವುದೇ ಆಂಗಲ್ ನಲ್ಲಿ ನೋಡಿದರು 5೦ ವರ್ಷದ ಹಾಗೆ ಕಾಣಿಸುತ್ತಿದ್ದಾನ?ಖಂಡವಿರುವ ಬಾಡಿ ಕಣ್ಣಿನಲ್ಲಿ ಚುರುಕುತನ ಇನ್ನು ಹಾಗೆ ಮೈನ್ಟೈನ್ ಮಾಡುತ್ತಿದ್ದಾನೆ.

ಇವನು ಒಬ್ಬ ಏಶಿಯನ್ ಮಾಡೆಲ್ ನಂತರ ಫೋಟೋಗ್ರಾಫರ್ ಆಗಿ ಬದಲಾದ.ಇವನು ಈತನ ಜೀವನದಲ್ಲಿ ವಯಸ್ಸು ಬೆಳೆಯದ ಹಾಗೆ ಏನಾದರು ಮಂತ್ರ ಗಿಂತ್ರ ಮಾಡಿದನ ಎಂದು ಅವನನ್ನು ನೋಡಿದಾಗ ಹಾಗೆ ಅನಿಸುತ್ತದೆ.ಅವನ ಹೆಸರು ಜುವನ ಧೋ ಟಾಂಗ್ ಇವನು ಸಿಂಗಪೋರ್ ಗೆ ಸಂಬಂಧಿಸಿದ ಫೋಟೋಗ್ರಾಫರ್ ಹಾಗು ಮಾಡೆಲ್ .

5೦ ವರ್ಷದ ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ. ಇವನು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಇಡುವ ಫೋಟೋಸ್ ನೀವು ನೋಡಿದರೆ ಬೆಳೆಯುತ್ತಿರುವ ಅವನ ವಯಸ್ಸನ್ನು ಅಪಹಾಸ್ಯ ಮಾಡಿ ನಗುತ್ತಿರುತ್ತಾನೆ. ಈತನಿಗೆ ಒಂದು ಫೋಟೋಗ್ರಫಿ ಸಂಸ್ಥೆ ಇದೆ ಅದರ ಹೆಸರು ಚುವನೋ ಥೋ ಫ್ರೈ.

ಅವನು ರಾತ್ರಿ ಹೊತ್ತು ಲೇಟ್ ಆದರೆ ಅಸಲಿಗೆ ಸ್ನಾನ ಮಾಡುವುದಿಲ್ಲ .ಹಾಗೆ ಬೆಳಗಿನ ಜಾವಾ ಕೂಡ ಸ್ನಾನ ಮಾಡುವುದಿಲ್ಲ.ಹೀಗೆ ಕ್ರಮ ತಪ್ಪದೆ ಹೈನಾನ್ ಚಿಕನ್ ತಿನ್ನುತ್ತೆನೆ ಎಂದು ಹೇಳುತ್ತಾನೆ.ಅಂದ ಕಾಪಾಡಿಕೊಳ್ಳುವುದಕ್ಕೆ ಎಷ್ಟೋ ಶರರಿಕ ವ್ಯಾಯಾಮ ಮಾಡುತ್ತಿರುತ್ತಾನೆ.

ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ.ಇದರಲ್ಲಿ ತುಂಬಾ ಜನ ಅನುಮಾನದಿಂದ ಅವನ ಅಸಲಿನ ವಯಸ್ಸು ಎಷ್ಟು ಎಂದು ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅವನನ್ನು ಫಾಲೋ ಆಗುತ್ತಿದ್ದಾರೆ.ಅವನ ವಸ್ತ್ರವನ್ನು ಧರಿಸುವುದು ನೋಡಿದರೆ ಅವನಿಗೆ 50 ವರ್ಷ ಆಗಿದೆ ಎಂದು ಅನಿಸುವುದಿಲ್ಲ.ಏನೋ 20 ವರ್ಷದ ಯುವಕನ ಹಾಗೆ ಕಾಣಿಸುತ್ತಾನೆ.ಅವಾಗ ಅವಾಗ ಮಾಡೆಲ್ ಆಗಿ ಕೆಲಸ ಮಾಡುತ್ತಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
![]()
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…