News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

431

ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

ಟೆಕ್ನಾಲಜಿ ನಿಂದ ಅಥವಾ ಕೆಲಸದ ಒತ್ತಡದಿಂದ ಅನಾರೋಗ್ಯ ಪಾಳುಗುತ್ತಿದ್ದರೆ ಯುವಕರು.ಕೂದಲು ಬಿಳಿಯಾಗುತ್ತಿದೆ ಎಂದು ಕೂದಲು ಉದರುತ್ತಿದೆ ಎಂದು…ಮೈಕೈ ನೋವು ಎಂದು…ಹೀಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದಾರೆ.

ಆದರೂ 5೦ ವರ್ಷವಾದರೂ ಯುವಕರ ಹಾಗೆ ಕಂಡವರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ.ಹಾಗೆ ಅವರು ಹೇಗೆ ಇದ್ದಾರೆ ಎಂದು ತಿಳಿದುಕೊಳ್ಳೋವರೆಗೂ ನಿದ್ರೆ ಬರುವುದಿಲ್ಲ. ಇವಾಗ ನಾವು 50 ವರ್ಷದ ವ್ಯಕ್ತಿ ಬಗ್ಗೆ ಹೇಳುತ್ತೇವೆ.ಅವನಿಗೆ ಅಷ್ಟು ವಯಸ್ಸು ಆಗಿದ್ದರು ಸಹ ಅವನು ಅಷ್ಟು ವಯಸ್ಸು ಆಗಿರೋ ತರಹ ಕಾಣುವುದಿಲ್ಲ.20 ವರ್ಷದ ಹುಡುಗನಂತೆ ಹಾಗೆ ಕಾಣಿಸುತ್ತಾನೆ.

ಈ ವಿಷಯವೇ ಎಲ್ಲರನ್ನು ಆಲೋಚನೆ ಮಾಡುವ ಹಾಗೆ ಮಾಡುತ್ತಿದೆ.ಈಗ ಅವನು ಇಂಟರ್ನೆಟ್ ನಲ್ಲಿ ಸಂಚಲನ ಮೂಡುಸುತ್ತಿದ್ದಾನೆ.ಇವನು ಯಾವುದೇ ಆಂಗಲ್ ನಲ್ಲಿ ನೋಡಿದರು 5೦ ವರ್ಷದ ಹಾಗೆ ಕಾಣಿಸುತ್ತಿದ್ದಾನ?ಖಂಡವಿರುವ ಬಾಡಿ ಕಣ್ಣಿನಲ್ಲಿ ಚುರುಕುತನ ಇನ್ನು ಹಾಗೆ ಮೈನ್ಟೈನ್ ಮಾಡುತ್ತಿದ್ದಾನೆ.

ಇವನು ಒಬ್ಬ ಏಶಿಯನ್ ಮಾಡೆಲ್ ನಂತರ ಫೋಟೋಗ್ರಾಫರ್ ಆಗಿ ಬದಲಾದ.ಇವನು ಈತನ ಜೀವನದಲ್ಲಿ ವಯಸ್ಸು ಬೆಳೆಯದ ಹಾಗೆ ಏನಾದರು ಮಂತ್ರ ಗಿಂತ್ರ ಮಾಡಿದನ ಎಂದು ಅವನನ್ನು ನೋಡಿದಾಗ ಹಾಗೆ ಅನಿಸುತ್ತದೆ.ಅವನ ಹೆಸರು ಜುವನ ಧೋ ಟಾಂಗ್ ಇವನು ಸಿಂಗಪೋರ್ ಗೆ ಸಂಬಂಧಿಸಿದ ಫೋಟೋಗ್ರಾಫರ್ ಹಾಗು ಮಾಡೆಲ್ .

5೦ ವರ್ಷದ ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ. ಇವನು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಇಡುವ ಫೋಟೋಸ್ ನೀವು ನೋಡಿದರೆ ಬೆಳೆಯುತ್ತಿರುವ ಅವನ ವಯಸ್ಸನ್ನು ಅಪಹಾಸ್ಯ ಮಾಡಿ ನಗುತ್ತಿರುತ್ತಾನೆ. ಈತನಿಗೆ ಒಂದು ಫೋಟೋಗ್ರಫಿ ಸಂಸ್ಥೆ ಇದೆ ಅದರ ಹೆಸರು ಚುವನೋ ಥೋ ಫ್ರೈ.

ಅವನು ರಾತ್ರಿ ಹೊತ್ತು ಲೇಟ್ ಆದರೆ ಅಸಲಿಗೆ ಸ್ನಾನ ಮಾಡುವುದಿಲ್ಲ .ಹಾಗೆ ಬೆಳಗಿನ ಜಾವಾ ಕೂಡ ಸ್ನಾನ ಮಾಡುವುದಿಲ್ಲ.ಹೀಗೆ ಕ್ರಮ ತಪ್ಪದೆ ಹೈನಾನ್ ಚಿಕನ್ ತಿನ್ನುತ್ತೆನೆ ಎಂದು ಹೇಳುತ್ತಾನೆ.ಅಂದ ಕಾಪಾಡಿಕೊಳ್ಳುವುದಕ್ಕೆ ಎಷ್ಟೋ ಶರರಿಕ ವ್ಯಾಯಾಮ ಮಾಡುತ್ತಿರುತ್ತಾನೆ.

ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ.ಇದರಲ್ಲಿ ತುಂಬಾ ಜನ ಅನುಮಾನದಿಂದ ಅವನ ಅಸಲಿನ ವಯಸ್ಸು ಎಷ್ಟು ಎಂದು ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅವನನ್ನು ಫಾಲೋ ಆಗುತ್ತಿದ್ದಾರೆ.ಅವನ ವಸ್ತ್ರವನ್ನು ಧರಿಸುವುದು ನೋಡಿದರೆ ಅವನಿಗೆ 50 ವರ್ಷ ಆಗಿದೆ ಎಂದು ಅನಿಸುವುದಿಲ್ಲ.ಏನೋ 20 ವರ್ಷದ ಯುವಕನ ಹಾಗೆ ಕಾಣಿಸುತ್ತಾನೆ.ಅವಾಗ ಅವಾಗ ಮಾಡೆಲ್ ಆಗಿ ಕೆಲಸ ಮಾಡುತ್ತಾನೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

    ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…

  • ಸಿನಿಮಾ

    ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

    ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…