ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

ಟೆಕ್ನಾಲಜಿ ನಿಂದ ಅಥವಾ ಕೆಲಸದ ಒತ್ತಡದಿಂದ ಅನಾರೋಗ್ಯ ಪಾಳುಗುತ್ತಿದ್ದರೆ ಯುವಕರು.ಕೂದಲು ಬಿಳಿಯಾಗುತ್ತಿದೆ ಎಂದು ಕೂದಲು ಉದರುತ್ತಿದೆ ಎಂದು…ಮೈಕೈ ನೋವು ಎಂದು…ಹೀಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದಾರೆ.

ಆದರೂ 5೦ ವರ್ಷವಾದರೂ ಯುವಕರ ಹಾಗೆ ಕಂಡವರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ.ಹಾಗೆ ಅವರು ಹೇಗೆ ಇದ್ದಾರೆ ಎಂದು ತಿಳಿದುಕೊಳ್ಳೋವರೆಗೂ ನಿದ್ರೆ ಬರುವುದಿಲ್ಲ. ಇವಾಗ ನಾವು 50 ವರ್ಷದ ವ್ಯಕ್ತಿ ಬಗ್ಗೆ ಹೇಳುತ್ತೇವೆ.ಅವನಿಗೆ ಅಷ್ಟು ವಯಸ್ಸು ಆಗಿದ್ದರು ಸಹ ಅವನು ಅಷ್ಟು ವಯಸ್ಸು ಆಗಿರೋ ತರಹ ಕಾಣುವುದಿಲ್ಲ.20 ವರ್ಷದ ಹುಡುಗನಂತೆ ಹಾಗೆ ಕಾಣಿಸುತ್ತಾನೆ.

ಈ ವಿಷಯವೇ ಎಲ್ಲರನ್ನು ಆಲೋಚನೆ ಮಾಡುವ ಹಾಗೆ ಮಾಡುತ್ತಿದೆ.ಈಗ ಅವನು ಇಂಟರ್ನೆಟ್ ನಲ್ಲಿ ಸಂಚಲನ ಮೂಡುಸುತ್ತಿದ್ದಾನೆ.ಇವನು ಯಾವುದೇ ಆಂಗಲ್ ನಲ್ಲಿ ನೋಡಿದರು 5೦ ವರ್ಷದ ಹಾಗೆ ಕಾಣಿಸುತ್ತಿದ್ದಾನ?ಖಂಡವಿರುವ ಬಾಡಿ ಕಣ್ಣಿನಲ್ಲಿ ಚುರುಕುತನ ಇನ್ನು ಹಾಗೆ ಮೈನ್ಟೈನ್ ಮಾಡುತ್ತಿದ್ದಾನೆ.

ಇವನು ಒಬ್ಬ ಏಶಿಯನ್ ಮಾಡೆಲ್ ನಂತರ ಫೋಟೋಗ್ರಾಫರ್ ಆಗಿ ಬದಲಾದ.ಇವನು ಈತನ ಜೀವನದಲ್ಲಿ ವಯಸ್ಸು ಬೆಳೆಯದ ಹಾಗೆ ಏನಾದರು ಮಂತ್ರ ಗಿಂತ್ರ ಮಾಡಿದನ ಎಂದು ಅವನನ್ನು ನೋಡಿದಾಗ ಹಾಗೆ ಅನಿಸುತ್ತದೆ.ಅವನ ಹೆಸರು ಜುವನ ಧೋ ಟಾಂಗ್ ಇವನು ಸಿಂಗಪೋರ್ ಗೆ ಸಂಬಂಧಿಸಿದ ಫೋಟೋಗ್ರಾಫರ್ ಹಾಗು ಮಾಡೆಲ್ .

5೦ ವರ್ಷದ ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ. ಇವನು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಇಡುವ ಫೋಟೋಸ್ ನೀವು ನೋಡಿದರೆ ಬೆಳೆಯುತ್ತಿರುವ ಅವನ ವಯಸ್ಸನ್ನು ಅಪಹಾಸ್ಯ ಮಾಡಿ ನಗುತ್ತಿರುತ್ತಾನೆ. ಈತನಿಗೆ ಒಂದು ಫೋಟೋಗ್ರಫಿ ಸಂಸ್ಥೆ ಇದೆ ಅದರ ಹೆಸರು ಚುವನೋ ಥೋ ಫ್ರೈ.

ಅವನು ರಾತ್ರಿ ಹೊತ್ತು ಲೇಟ್ ಆದರೆ ಅಸಲಿಗೆ ಸ್ನಾನ ಮಾಡುವುದಿಲ್ಲ .ಹಾಗೆ ಬೆಳಗಿನ ಜಾವಾ ಕೂಡ ಸ್ನಾನ ಮಾಡುವುದಿಲ್ಲ.ಹೀಗೆ ಕ್ರಮ ತಪ್ಪದೆ ಹೈನಾನ್ ಚಿಕನ್ ತಿನ್ನುತ್ತೆನೆ ಎಂದು ಹೇಳುತ್ತಾನೆ.ಅಂದ ಕಾಪಾಡಿಕೊಳ್ಳುವುದಕ್ಕೆ ಎಷ್ಟೋ ಶರರಿಕ ವ್ಯಾಯಾಮ ಮಾಡುತ್ತಿರುತ್ತಾನೆ.

ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ.ಇದರಲ್ಲಿ ತುಂಬಾ ಜನ ಅನುಮಾನದಿಂದ ಅವನ ಅಸಲಿನ ವಯಸ್ಸು ಎಷ್ಟು ಎಂದು ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅವನನ್ನು ಫಾಲೋ ಆಗುತ್ತಿದ್ದಾರೆ.ಅವನ ವಸ್ತ್ರವನ್ನು ಧರಿಸುವುದು ನೋಡಿದರೆ ಅವನಿಗೆ 50 ವರ್ಷ ಆಗಿದೆ ಎಂದು ಅನಿಸುವುದಿಲ್ಲ.ಏನೋ 20 ವರ್ಷದ ಯುವಕನ ಹಾಗೆ ಕಾಣಿಸುತ್ತಾನೆ.ಅವಾಗ ಅವಾಗ ಮಾಡೆಲ್ ಆಗಿ ಕೆಲಸ ಮಾಡುತ್ತಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…
ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
![]()
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…