ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

ಟೆಕ್ನಾಲಜಿ ನಿಂದ ಅಥವಾ ಕೆಲಸದ ಒತ್ತಡದಿಂದ ಅನಾರೋಗ್ಯ ಪಾಳುಗುತ್ತಿದ್ದರೆ ಯುವಕರು.ಕೂದಲು ಬಿಳಿಯಾಗುತ್ತಿದೆ ಎಂದು ಕೂದಲು ಉದರುತ್ತಿದೆ ಎಂದು…ಮೈಕೈ ನೋವು ಎಂದು…ಹೀಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದಾರೆ.

ಆದರೂ 5೦ ವರ್ಷವಾದರೂ ಯುವಕರ ಹಾಗೆ ಕಂಡವರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ.ಹಾಗೆ ಅವರು ಹೇಗೆ ಇದ್ದಾರೆ ಎಂದು ತಿಳಿದುಕೊಳ್ಳೋವರೆಗೂ ನಿದ್ರೆ ಬರುವುದಿಲ್ಲ. ಇವಾಗ ನಾವು 50 ವರ್ಷದ ವ್ಯಕ್ತಿ ಬಗ್ಗೆ ಹೇಳುತ್ತೇವೆ.ಅವನಿಗೆ ಅಷ್ಟು ವಯಸ್ಸು ಆಗಿದ್ದರು ಸಹ ಅವನು ಅಷ್ಟು ವಯಸ್ಸು ಆಗಿರೋ ತರಹ ಕಾಣುವುದಿಲ್ಲ.20 ವರ್ಷದ ಹುಡುಗನಂತೆ ಹಾಗೆ ಕಾಣಿಸುತ್ತಾನೆ.

ಈ ವಿಷಯವೇ ಎಲ್ಲರನ್ನು ಆಲೋಚನೆ ಮಾಡುವ ಹಾಗೆ ಮಾಡುತ್ತಿದೆ.ಈಗ ಅವನು ಇಂಟರ್ನೆಟ್ ನಲ್ಲಿ ಸಂಚಲನ ಮೂಡುಸುತ್ತಿದ್ದಾನೆ.ಇವನು ಯಾವುದೇ ಆಂಗಲ್ ನಲ್ಲಿ ನೋಡಿದರು 5೦ ವರ್ಷದ ಹಾಗೆ ಕಾಣಿಸುತ್ತಿದ್ದಾನ?ಖಂಡವಿರುವ ಬಾಡಿ ಕಣ್ಣಿನಲ್ಲಿ ಚುರುಕುತನ ಇನ್ನು ಹಾಗೆ ಮೈನ್ಟೈನ್ ಮಾಡುತ್ತಿದ್ದಾನೆ.

ಇವನು ಒಬ್ಬ ಏಶಿಯನ್ ಮಾಡೆಲ್ ನಂತರ ಫೋಟೋಗ್ರಾಫರ್ ಆಗಿ ಬದಲಾದ.ಇವನು ಈತನ ಜೀವನದಲ್ಲಿ ವಯಸ್ಸು ಬೆಳೆಯದ ಹಾಗೆ ಏನಾದರು ಮಂತ್ರ ಗಿಂತ್ರ ಮಾಡಿದನ ಎಂದು ಅವನನ್ನು ನೋಡಿದಾಗ ಹಾಗೆ ಅನಿಸುತ್ತದೆ.ಅವನ ಹೆಸರು ಜುವನ ಧೋ ಟಾಂಗ್ ಇವನು ಸಿಂಗಪೋರ್ ಗೆ ಸಂಬಂಧಿಸಿದ ಫೋಟೋಗ್ರಾಫರ್ ಹಾಗು ಮಾಡೆಲ್ .

5೦ ವರ್ಷದ ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ. ಇವನು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಇಡುವ ಫೋಟೋಸ್ ನೀವು ನೋಡಿದರೆ ಬೆಳೆಯುತ್ತಿರುವ ಅವನ ವಯಸ್ಸನ್ನು ಅಪಹಾಸ್ಯ ಮಾಡಿ ನಗುತ್ತಿರುತ್ತಾನೆ. ಈತನಿಗೆ ಒಂದು ಫೋಟೋಗ್ರಫಿ ಸಂಸ್ಥೆ ಇದೆ ಅದರ ಹೆಸರು ಚುವನೋ ಥೋ ಫ್ರೈ.

ಅವನು ರಾತ್ರಿ ಹೊತ್ತು ಲೇಟ್ ಆದರೆ ಅಸಲಿಗೆ ಸ್ನಾನ ಮಾಡುವುದಿಲ್ಲ .ಹಾಗೆ ಬೆಳಗಿನ ಜಾವಾ ಕೂಡ ಸ್ನಾನ ಮಾಡುವುದಿಲ್ಲ.ಹೀಗೆ ಕ್ರಮ ತಪ್ಪದೆ ಹೈನಾನ್ ಚಿಕನ್ ತಿನ್ನುತ್ತೆನೆ ಎಂದು ಹೇಳುತ್ತಾನೆ.ಅಂದ ಕಾಪಾಡಿಕೊಳ್ಳುವುದಕ್ಕೆ ಎಷ್ಟೋ ಶರರಿಕ ವ್ಯಾಯಾಮ ಮಾಡುತ್ತಿರುತ್ತಾನೆ.

ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ.ಇದರಲ್ಲಿ ತುಂಬಾ ಜನ ಅನುಮಾನದಿಂದ ಅವನ ಅಸಲಿನ ವಯಸ್ಸು ಎಷ್ಟು ಎಂದು ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅವನನ್ನು ಫಾಲೋ ಆಗುತ್ತಿದ್ದಾರೆ.ಅವನ ವಸ್ತ್ರವನ್ನು ಧರಿಸುವುದು ನೋಡಿದರೆ ಅವನಿಗೆ 50 ವರ್ಷ ಆಗಿದೆ ಎಂದು ಅನಿಸುವುದಿಲ್ಲ.ಏನೋ 20 ವರ್ಷದ ಯುವಕನ ಹಾಗೆ ಕಾಣಿಸುತ್ತಾನೆ.ಅವಾಗ ಅವಾಗ ಮಾಡೆಲ್ ಆಗಿ ಕೆಲಸ ಮಾಡುತ್ತಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…