ಸೌಂದರ್ಯ

ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

405

ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

ಟೆಕ್ನಾಲಜಿ ನಿಂದ ಅಥವಾ ಕೆಲಸದ ಒತ್ತಡದಿಂದ ಅನಾರೋಗ್ಯ ಪಾಳುಗುತ್ತಿದ್ದರೆ ಯುವಕರು.ಕೂದಲು ಬಿಳಿಯಾಗುತ್ತಿದೆ ಎಂದು ಕೂದಲು ಉದರುತ್ತಿದೆ ಎಂದು…ಮೈಕೈ ನೋವು ಎಂದು…ಹೀಗೆ ಟೆನ್ಶನ್ ಮಾಡಿಕೊಳ್ಳುತ್ತಿದ್ದಾರೆ.

ಆದರೂ 5೦ ವರ್ಷವಾದರೂ ಯುವಕರ ಹಾಗೆ ಕಂಡವರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ.ಹಾಗೆ ಅವರು ಹೇಗೆ ಇದ್ದಾರೆ ಎಂದು ತಿಳಿದುಕೊಳ್ಳೋವರೆಗೂ ನಿದ್ರೆ ಬರುವುದಿಲ್ಲ. ಇವಾಗ ನಾವು 50 ವರ್ಷದ ವ್ಯಕ್ತಿ ಬಗ್ಗೆ ಹೇಳುತ್ತೇವೆ.ಅವನಿಗೆ ಅಷ್ಟು ವಯಸ್ಸು ಆಗಿದ್ದರು ಸಹ ಅವನು ಅಷ್ಟು ವಯಸ್ಸು ಆಗಿರೋ ತರಹ ಕಾಣುವುದಿಲ್ಲ.20 ವರ್ಷದ ಹುಡುಗನಂತೆ ಹಾಗೆ ಕಾಣಿಸುತ್ತಾನೆ.

ಈ ವಿಷಯವೇ ಎಲ್ಲರನ್ನು ಆಲೋಚನೆ ಮಾಡುವ ಹಾಗೆ ಮಾಡುತ್ತಿದೆ.ಈಗ ಅವನು ಇಂಟರ್ನೆಟ್ ನಲ್ಲಿ ಸಂಚಲನ ಮೂಡುಸುತ್ತಿದ್ದಾನೆ.ಇವನು ಯಾವುದೇ ಆಂಗಲ್ ನಲ್ಲಿ ನೋಡಿದರು 5೦ ವರ್ಷದ ಹಾಗೆ ಕಾಣಿಸುತ್ತಿದ್ದಾನ?ಖಂಡವಿರುವ ಬಾಡಿ ಕಣ್ಣಿನಲ್ಲಿ ಚುರುಕುತನ ಇನ್ನು ಹಾಗೆ ಮೈನ್ಟೈನ್ ಮಾಡುತ್ತಿದ್ದಾನೆ.

ಇವನು ಒಬ್ಬ ಏಶಿಯನ್ ಮಾಡೆಲ್ ನಂತರ ಫೋಟೋಗ್ರಾಫರ್ ಆಗಿ ಬದಲಾದ.ಇವನು ಈತನ ಜೀವನದಲ್ಲಿ ವಯಸ್ಸು ಬೆಳೆಯದ ಹಾಗೆ ಏನಾದರು ಮಂತ್ರ ಗಿಂತ್ರ ಮಾಡಿದನ ಎಂದು ಅವನನ್ನು ನೋಡಿದಾಗ ಹಾಗೆ ಅನಿಸುತ್ತದೆ.ಅವನ ಹೆಸರು ಜುವನ ಧೋ ಟಾಂಗ್ ಇವನು ಸಿಂಗಪೋರ್ ಗೆ ಸಂಬಂಧಿಸಿದ ಫೋಟೋಗ್ರಾಫರ್ ಹಾಗು ಮಾಡೆಲ್ .

5೦ ವರ್ಷದ ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ. ಇವನು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಇಡುವ ಫೋಟೋಸ್ ನೀವು ನೋಡಿದರೆ ಬೆಳೆಯುತ್ತಿರುವ ಅವನ ವಯಸ್ಸನ್ನು ಅಪಹಾಸ್ಯ ಮಾಡಿ ನಗುತ್ತಿರುತ್ತಾನೆ. ಈತನಿಗೆ ಒಂದು ಫೋಟೋಗ್ರಫಿ ಸಂಸ್ಥೆ ಇದೆ ಅದರ ಹೆಸರು ಚುವನೋ ಥೋ ಫ್ರೈ.

ಅವನು ರಾತ್ರಿ ಹೊತ್ತು ಲೇಟ್ ಆದರೆ ಅಸಲಿಗೆ ಸ್ನಾನ ಮಾಡುವುದಿಲ್ಲ .ಹಾಗೆ ಬೆಳಗಿನ ಜಾವಾ ಕೂಡ ಸ್ನಾನ ಮಾಡುವುದಿಲ್ಲ.ಹೀಗೆ ಕ್ರಮ ತಪ್ಪದೆ ಹೈನಾನ್ ಚಿಕನ್ ತಿನ್ನುತ್ತೆನೆ ಎಂದು ಹೇಳುತ್ತಾನೆ.ಅಂದ ಕಾಪಾಡಿಕೊಳ್ಳುವುದಕ್ಕೆ ಎಷ್ಟೋ ಶರರಿಕ ವ್ಯಾಯಾಮ ಮಾಡುತ್ತಿರುತ್ತಾನೆ.

ಇವನಿಗೆ ಇನ್ಸ್ಟಾಗ್ರಾಮ್ ನಲಿ ಲಕ್ಷ ಅರವತ್ತು ಸಾವಿರ ಫಾಲ್ಲೋರ್ಸ್ ಇದ್ದಾರೆ.ಇದರಲ್ಲಿ ತುಂಬಾ ಜನ ಅನುಮಾನದಿಂದ ಅವನ ಅಸಲಿನ ವಯಸ್ಸು ಎಷ್ಟು ಎಂದು ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಅವನನ್ನು ಫಾಲೋ ಆಗುತ್ತಿದ್ದಾರೆ.ಅವನ ವಸ್ತ್ರವನ್ನು ಧರಿಸುವುದು ನೋಡಿದರೆ ಅವನಿಗೆ 50 ವರ್ಷ ಆಗಿದೆ ಎಂದು ಅನಿಸುವುದಿಲ್ಲ.ಏನೋ 20 ವರ್ಷದ ಯುವಕನ ಹಾಗೆ ಕಾಣಿಸುತ್ತಾನೆ.ಅವಾಗ ಅವಾಗ ಮಾಡೆಲ್ ಆಗಿ ಕೆಲಸ ಮಾಡುತ್ತಾನೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಸುದ್ದಿ

    ಮಾತ್ರೆಯಿಲ್ಲದೆ ಕ್ಷಣ ಮಾತ್ರದಲ್ಲಿ ತಲೆನೋವು ಮಾಯವಾಗಲು ಸುಲಭ ಪರಿಹಾರಗಳು; ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…