News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

274

ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ.


ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು ಮುನ್ಸಿಯರಿ ಜನರು ಸಂಗ್ರಹಿಸುತ್ತಾರೆ. ಕೀಡಾ ಜಾಡಿ ಅಥವಾ ಹಿಮಾಲಯದ ವಯಾಗ್ರಾ ಸಸ್ಯ ಕಾಮೋತ್ತೇಜಕ ಮಾತ್ರೆಗಳ ರೀತಿಯಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಕೆಜಿ ‘ಕೀಡಾ ಜಾಡಿ’ಯ ಬೆಲೆ 18 ಲಕ್ಷ ರೂ. ಇದೆ. ಇದು ಬೇಸಿಗೆ ಕಾಲದಲ್ಲಿ ಮಾತ್ರ ಬೆಳೆಯುತ್ತದೆ.


ಬುಯಿ ಮತ್ತು ಪಾಟೋ ಗ್ರಾಮಗಳ ಜನರು ರಾಲಂ ಹುಲ್ಲುಗಾವಲು ಪ್ರದೇಶ ತಮಗೇ ಸೇರಿದ್ದು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ ವಯಾಗ್ರವನ್ನು ಯಾರೂ ಮುಟ್ಟದಂತೆ ಕಾವಲು ಕಾಯುತ್ತಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪರಸ್ಪರ ಒಮ್ಮತದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಜಿಲ್ಲಾಡಳಿತವು ಎರಡೂ ಗ್ರಾಮದ ಜನರಿಗೆ ಸೂಚನೆ ನೀಡಿತ್ತು.


ಸ್ವತಃ ಜಿಲ್ಲಾಧಿಕಾರಿಗಳು ಎರಡೂ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರಿಗೆ ಕಿತ್ತಾಟ ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಗ್ರಾಮಸ್ಥರ ಮಧ್ಯೆ ಸಮಸ್ಯೆ ಇತ್ಯರ್ಥವಾಗದ ಹಿನ್ನಲೆಯಲ್ಲಿ ಹಿಮಾಲಯದ ಗುಡ್ಡಾಗಾಡು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ವಡೆದುರುಳಿಸಿದ ನಮ್ಮ ಭದ್ರತಾ ಪಡೆ!

    ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್​ಪಿಎಫ್​ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ…

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…

  • ದೇವರು-ಧರ್ಮ

    ದಕ್ಷಿಣದ ಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಹಾಸನದ ರಾಮನಾಥಪುರದ ಬಗ್ಗೆ ನಿಮಗೆ ತಿಳಿಯದ ಮಾಹಿತಿ…ತಿಳಿಯಲು ಈ ಲೇಖನ ಓದಿ…

    ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.

  • ಸುದ್ದಿ

    ಅಪರಿಚಿತ ವ್ಯಕ್ತಿಗಳಿಂದ ಮೊಬೈಲ್‌ ಚಾರ್ಜರ್‌ ಪಡೆಯುವ ಮುನ್ನ ಎಚ್ಚರ…!

    ಇಂದಿನ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಮೊಬೈಲ್‌ ಚಾರ್ಜರ್‌ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್‌ ಆಫ್‌ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್‌ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್‌ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್‌ ಕೇಬಲ್‌ ಪಡೆಯುವುದರಿಂದಲೂ ಮೊಬೈಲ್‌ ಗೆ ವೈರಸ್‌ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…

  • ಆರೋಗ್ಯ

    ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

    ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.