ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ.

ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು ಮುನ್ಸಿಯರಿ ಜನರು ಸಂಗ್ರಹಿಸುತ್ತಾರೆ. ಕೀಡಾ ಜಾಡಿ ಅಥವಾ ಹಿಮಾಲಯದ ವಯಾಗ್ರಾ ಸಸ್ಯ ಕಾಮೋತ್ತೇಜಕ ಮಾತ್ರೆಗಳ ರೀತಿಯಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಕೆಜಿ ‘ಕೀಡಾ ಜಾಡಿ’ಯ ಬೆಲೆ 18 ಲಕ್ಷ ರೂ. ಇದೆ. ಇದು ಬೇಸಿಗೆ ಕಾಲದಲ್ಲಿ ಮಾತ್ರ ಬೆಳೆಯುತ್ತದೆ.

ಬುಯಿ ಮತ್ತು ಪಾಟೋ ಗ್ರಾಮಗಳ ಜನರು ರಾಲಂ ಹುಲ್ಲುಗಾವಲು ಪ್ರದೇಶ ತಮಗೇ ಸೇರಿದ್ದು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ ವಯಾಗ್ರವನ್ನು ಯಾರೂ ಮುಟ್ಟದಂತೆ ಕಾವಲು ಕಾಯುತ್ತಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪರಸ್ಪರ ಒಮ್ಮತದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಜಿಲ್ಲಾಡಳಿತವು ಎರಡೂ ಗ್ರಾಮದ ಜನರಿಗೆ ಸೂಚನೆ ನೀಡಿತ್ತು.

ಸ್ವತಃ ಜಿಲ್ಲಾಧಿಕಾರಿಗಳು ಎರಡೂ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರಿಗೆ ಕಿತ್ತಾಟ ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಗ್ರಾಮಸ್ಥರ ಮಧ್ಯೆ ಸಮಸ್ಯೆ ಇತ್ಯರ್ಥವಾಗದ ಹಿನ್ನಲೆಯಲ್ಲಿ ಹಿಮಾಲಯದ ಗುಡ್ಡಾಗಾಡು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.