ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ.

ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು ಮುನ್ಸಿಯರಿ ಜನರು ಸಂಗ್ರಹಿಸುತ್ತಾರೆ. ಕೀಡಾ ಜಾಡಿ ಅಥವಾ ಹಿಮಾಲಯದ ವಯಾಗ್ರಾ ಸಸ್ಯ ಕಾಮೋತ್ತೇಜಕ ಮಾತ್ರೆಗಳ ರೀತಿಯಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಕೆಜಿ ‘ಕೀಡಾ ಜಾಡಿ’ಯ ಬೆಲೆ 18 ಲಕ್ಷ ರೂ. ಇದೆ. ಇದು ಬೇಸಿಗೆ ಕಾಲದಲ್ಲಿ ಮಾತ್ರ ಬೆಳೆಯುತ್ತದೆ.

ಬುಯಿ ಮತ್ತು ಪಾಟೋ ಗ್ರಾಮಗಳ ಜನರು ರಾಲಂ ಹುಲ್ಲುಗಾವಲು ಪ್ರದೇಶ ತಮಗೇ ಸೇರಿದ್ದು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ ವಯಾಗ್ರವನ್ನು ಯಾರೂ ಮುಟ್ಟದಂತೆ ಕಾವಲು ಕಾಯುತ್ತಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪರಸ್ಪರ ಒಮ್ಮತದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಜಿಲ್ಲಾಡಳಿತವು ಎರಡೂ ಗ್ರಾಮದ ಜನರಿಗೆ ಸೂಚನೆ ನೀಡಿತ್ತು.

ಸ್ವತಃ ಜಿಲ್ಲಾಧಿಕಾರಿಗಳು ಎರಡೂ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರಿಗೆ ಕಿತ್ತಾಟ ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಗ್ರಾಮಸ್ಥರ ಮಧ್ಯೆ ಸಮಸ್ಯೆ ಇತ್ಯರ್ಥವಾಗದ ಹಿನ್ನಲೆಯಲ್ಲಿ ಹಿಮಾಲಯದ ಗುಡ್ಡಾಗಾಡು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….