ವಿಸ್ಮಯ ಜಗತ್ತು

ವರ್ಷಗಳ ಕಾಲ ಸ್ನಾನ ಮಾಡದೆ ಇರುವ ಈ ಭೂಪನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

1077

ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.

ಯಾಕೆಂದರೆ ಕೋಟ್ಯಂತರ ಬ್ಯಾಕ್ಟೀರಿಯಾ ಆ ವ್ಯಕ್ತಿಯ ಸುತ್ತಲೂ ಇರುತ್ತವೆ. ಇದರಿಂದ ಆ ವಾತಾವರಣದಲ್ಲಿ ಇರುವ ಗಾಳಿ ಉಸಿರಾಡಿದರೂ ಸಾಕು, ರೋಗಗಳು ಬರುತ್ತವೆ. ಆದರೂ…ಅಷ್ಟೆಲ್ಲಾ ವರ್ಷಗಳ ಕಾಲ ಸ್ನಾನ ಮಾಡದ ವ್ಯಕ್ತಿ ಇದ್ದಾರಾ..? ಹೌದು. ಆದರೆ ನಮ್ಮ ದೇಶದಲ್ಲಿ ಅಲ್ಲ . ಇರಾನ್‌ನಲ್ಲಿ.

ಆತನ ಹೆಸರು ಅಮೌ ಹಾಜಿ. ಇರುವುದು ಇರಾನ್‌ನಲ್ಲಿ. ಬಹಳ ನಿರ್ಜನ ಪ್ರದೇಶದಲ್ಲಿ ಒಬ್ಬನೇ ಗುಹೆಯಲ್ಲಿ ಇರುತ್ತಾನೆ. ಈತ ಕಳೆದ 60 ವರ್ಷಗಳಿಂದ ಸ್ನಾನ ಮಾಡಲಿಲ್ಲವಂತೆ. ಇದರಿಂದಾಗಿ ದೇಹವೆಲ್ಲಾ ಸುಟ್ಟ ಇದ್ದಲಿನಂತಿರುತ್ತದೆ. ಧೂಳಿನಿಂದ ಕೂಡಿರುತ್ತಾನೆ. ತಲೆಕೂದಲು ಗಟ್ಟಿಯಾಗಿ ಅಂಟಿಕೊಂಡಿರುತ್ತದೆ.

ಆದರೆ ಈತ ಏನು ತಿನ್ನುತ್ತಾನೋ ಏನು ತಿನ್ನಲ್ಲವೋ ಗೊತ್ತಿಲ್ಲ. ಆದರೂ ಧೂಮಪಾನವನ್ನಂತೂ ಮಾಡುತ್ತಾನೆ. ಅದೂ ಸಹ ಪ್ರಾಣಿಗಳ ಮಲವನ್ನು ಒಣಗಿಸಿ ಪುಡಿ ಮಾಡಿ ಅದನ್ನು ಪೈಪ್‌ನಲ್ಲಿ ಹಾಕಿಕೊಂಡು ಹೊಗೆ ಸೇದುತ್ತಾನೆ.

ಸುತ್ತಲೂ ನಿರ್ಜನ ಪ್ರದೇಶ. ಒಬ್ಬನೇ ಇರುತ್ತಾನೆ. ಒಂದು ಚಿಕ್ಕ ಗುಹೆಯಲ್ಲಿ ವಾಸ. ಅದರಲ್ಲಿ ಬೋರ್ ಆದರೆ ಹೊರಗೆ ಬರುತ್ತಾನೆ. ಆಗಾಗ ಆ ದಾರಿಯಲ್ಲಿ ಜನ ಹೋಗುತ್ತಾರೆ. ಆದರೂ ಆತ ಯಾರು, ಹಾಗೇಕಿದ್ದಾನೆ ಎಂದು ಯಾರೂ ತಲೆಕೆಡಿಸಿಕೊಳ್ಳಲ್ಲ.

ಇತ್ತೀಚೆಗೆ ಯಾರೋ ಈತನ ಫೋಟೋ ತೆಗೆದ ಬಳಿಕ ಆತನ ವಿವರಗಳು ಬಾಹ್ಯ ಜಗತ್ತಿಗೆ ಗೊತ್ತಾದವು. ಇದರಿಂದ ಇಷ್ಟಕ್ಕೂ ಈತ ಯಾರು..? ಎಂಬ ಬಗ್ಗೆ ಅಲ್ಲಿನವರು ಕೇಳಲು ಶುರುಮಾಡಿದರು. ಅವರಿಗೆ ಉತ್ತರ ಸಿಗುತ್ತದೋ, ಇಲ್ಲವೋ ಗೊತ್ತಿಲ್ಲ .

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    7 ವರ್ಷಗಳಲ್ಲಿ 7 ಬಾರಿ ಗರ್ಭಪಾತ ; ಕರಳು ಚಿಮ್ಮುತ್ತೆ ಮಹಿಳೆಯ ಹೃದಯ ವಿದ್ರಾವಕ ಕಥೆ….

    ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…

  • ಸುದ್ದಿ

    ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

    ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೃಷ್ಣ ಪರಮಾತ್ಮನ 80 ಮಕ್ಕಳ ಹೆಸರು ನಿಮಗೆ ತಿಳಿದಿತ್ತೆ? : ಇಲ್ಲಿದೆ ನೋಡಿ….

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…

  • ಸುದ್ದಿ

    ಶಾಲೆಗೆ ಬಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಕ್-ಬಿರುಗಾಳಿ ಸಹಿತ ಭಾರೀ ಮಳೆ…….!

    ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…