ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ಯಾಕೆಂದರೆ ಕೋಟ್ಯಂತರ ಬ್ಯಾಕ್ಟೀರಿಯಾ ಆ ವ್ಯಕ್ತಿಯ ಸುತ್ತಲೂ ಇರುತ್ತವೆ. ಇದರಿಂದ ಆ ವಾತಾವರಣದಲ್ಲಿ ಇರುವ ಗಾಳಿ ಉಸಿರಾಡಿದರೂ ಸಾಕು, ರೋಗಗಳು ಬರುತ್ತವೆ. ಆದರೂ…ಅಷ್ಟೆಲ್ಲಾ ವರ್ಷಗಳ ಕಾಲ ಸ್ನಾನ ಮಾಡದ ವ್ಯಕ್ತಿ ಇದ್ದಾರಾ..? ಹೌದು. ಆದರೆ ನಮ್ಮ ದೇಶದಲ್ಲಿ ಅಲ್ಲ . ಇರಾನ್ನಲ್ಲಿ.
ಆತನ ಹೆಸರು ಅಮೌ ಹಾಜಿ. ಇರುವುದು ಇರಾನ್ನಲ್ಲಿ. ಬಹಳ ನಿರ್ಜನ ಪ್ರದೇಶದಲ್ಲಿ ಒಬ್ಬನೇ ಗುಹೆಯಲ್ಲಿ ಇರುತ್ತಾನೆ. ಈತ ಕಳೆದ 60 ವರ್ಷಗಳಿಂದ ಸ್ನಾನ ಮಾಡಲಿಲ್ಲವಂತೆ. ಇದರಿಂದಾಗಿ ದೇಹವೆಲ್ಲಾ ಸುಟ್ಟ ಇದ್ದಲಿನಂತಿರುತ್ತದೆ. ಧೂಳಿನಿಂದ ಕೂಡಿರುತ್ತಾನೆ. ತಲೆಕೂದಲು ಗಟ್ಟಿಯಾಗಿ ಅಂಟಿಕೊಂಡಿರುತ್ತದೆ.
ಆದರೆ ಈತ ಏನು ತಿನ್ನುತ್ತಾನೋ ಏನು ತಿನ್ನಲ್ಲವೋ ಗೊತ್ತಿಲ್ಲ. ಆದರೂ ಧೂಮಪಾನವನ್ನಂತೂ ಮಾಡುತ್ತಾನೆ. ಅದೂ ಸಹ ಪ್ರಾಣಿಗಳ ಮಲವನ್ನು ಒಣಗಿಸಿ ಪುಡಿ ಮಾಡಿ ಅದನ್ನು ಪೈಪ್ನಲ್ಲಿ ಹಾಕಿಕೊಂಡು ಹೊಗೆ ಸೇದುತ್ತಾನೆ.
ಸುತ್ತಲೂ ನಿರ್ಜನ ಪ್ರದೇಶ. ಒಬ್ಬನೇ ಇರುತ್ತಾನೆ. ಒಂದು ಚಿಕ್ಕ ಗುಹೆಯಲ್ಲಿ ವಾಸ. ಅದರಲ್ಲಿ ಬೋರ್ ಆದರೆ ಹೊರಗೆ ಬರುತ್ತಾನೆ. ಆಗಾಗ ಆ ದಾರಿಯಲ್ಲಿ ಜನ ಹೋಗುತ್ತಾರೆ. ಆದರೂ ಆತ ಯಾರು, ಹಾಗೇಕಿದ್ದಾನೆ ಎಂದು ಯಾರೂ ತಲೆಕೆಡಿಸಿಕೊಳ್ಳಲ್ಲ.
ಇತ್ತೀಚೆಗೆ ಯಾರೋ ಈತನ ಫೋಟೋ ತೆಗೆದ ಬಳಿಕ ಆತನ ವಿವರಗಳು ಬಾಹ್ಯ ಜಗತ್ತಿಗೆ ಗೊತ್ತಾದವು. ಇದರಿಂದ ಇಷ್ಟಕ್ಕೂ ಈತ ಯಾರು..? ಎಂಬ ಬಗ್ಗೆ ಅಲ್ಲಿನವರು ಕೇಳಲು ಶುರುಮಾಡಿದರು. ಅವರಿಗೆ ಉತ್ತರ ಸಿಗುತ್ತದೋ, ಇಲ್ಲವೋ ಗೊತ್ತಿಲ್ಲ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 21/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು? ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…