ಉಪಯುಕ್ತ ಮಾಹಿತಿ

ವರ ವಧುವಿನ ಕೊರಳಿಗೆ ತಾಳಿ ಕಟ್ಟುವಾಗ ಮೂರು ಗಂಟುಗಳನ್ನು ಮಾತ್ರ ಹಾಕುತ್ತಾನೆ ಏಕೆ ಗೊತ್ತಾ.? ತಿಳಿಯಲು ಇದನ್ನು ಓದಿ..?

1662

ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ. ಆದರೆ,ಮದುವೆಗೆ ಸಂಬಂಧಿಸಿದಂತೆ ಈ ಪ್ರಶ್ನೆ ಹಾಗೇ ಉಳಿದುಹೋಗಿದೆ.

 ವರ ವಧುವಿನ ಕೊರಳಿಗೆ ತಾಳಿ ಕಟ್ಟುವಾಗ ಮೂರು ಗಂಟುಗಳನ್ನು ಮಾತ್ರ ಹಾಕುತ್ತಾನೆ .ಏಕೆ ?

ಹಿಂದೂ ಸಂಪ್ರದಾಯದಲ್ಲಿ ಮೂರು ಎಂಬ ಅಂಕೆಗೆ ಒಂದು ವಿಶೇಷ ಪ್ರಾಧಾನ್ಯತೆಯಿದೆ. ತ್ರಿಲೋಕಗಳು, ತ್ರಿಮೂರ್ತಿಗಳು, ತ್ರಿಗುಣಗಳು…ಹೀಗೆ ಮೂರು ಎನ್ನುವುದನ್ನು ಮಂಗಳಕರವೆಂದು ಭಾವಿಸುತ್ತಾರೆ. ಆದುದರಿಂದ ತಾಳಿ ಕಟ್ಟುವಾಗ ಮೂರು ಗಂಟುಗಳನ್ನು ಹಾಕುತ್ತಾರೆ.

ಇನ್ನೂ ವಿವರವಾಗಿ ಹೇಳಬೇಕೆಂದರೆ…ಮಾನವರಿಗೆ ಸ್ಥೂಲ,ಸೂಕ್ಷ್ಮ,ಕಾರಣ ಎಂಬ ಮೂರು ಶರೀರಗಳು ಇರುತ್ತವಂತೆ. ಮದುವೆ ಸಮಯದಲ್ಲಿ ಹಾಕುವ ಒಂದೊಂದು ಗಂಟು ಒಂದೊಂದು ಶರೀರಕ್ಕೆ ಹಾಕುವುದಂತೆ…! ಮದುವೆಯೆಂದರೆ ಕೇವಲ ಬಾಹ್ಯ ಶರೀರಕ್ಕಲ್ಲದೆ…ಒಟ್ಟು ಮೂರು ಶರೀರಗಳಿಂದ ನಾವು ಒಂದಾಗುತ್ತಿದ್ದೇವೆ ಎಂಬುವುದೇ ಮೂರು ಗಂಟುಗಳನ್ನು ಹಾಕುವುದರ ಅರ್ಥವಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…

  • KOLAR NEWS PAPER

    ಯೋಗಥಾನ್ ಕಾರ್ಯಕ್ರಮ: ಪೂರ್ವ ಸಿದ್ಧತೆ ಪರಿಶೀಲನೆ

    ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ಆಧ್ಯಾತ್ಮ

    ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

    ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

  • ಸುದ್ದಿ

    ಈ ʼಜಿಮ್ʼ ಗೆ ಹೋದವರಿಗೆ ಶಾಕಿಂಗ್‌ ಸುದ್ದಿ….ಆರೋಗ್ಯಕ್ಕೆ ತಪ್ಪಿದಲ್ಲ ಕಂಟಕ..ಇದನ್ನೊಮ್ಮೆ ಓದಿ…..!

    ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…