ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು ವಾಟ್ಸಪ್ ನಲ್ಲೇ ಕಾಲ ಕಳೆಯುವುದು ಹೆಚ್ಚು.
ಇದಕ್ಕೆ ಉದಾಹರಣೆಯಂತೆ, ವಿಶ್ವದ 120 ಕೋಟಿ ಸಕ್ರಿಯ ಬಳಕೆದಾರರ ಪೈಕಿ 2 ಕೋಟಿ ಸಕ್ರಿಯ ಬಳಕೆದಾರರು ಭಾರತದಲ್ಲಿದ್ದಾರೆ.
ಕನ್ನಡ ಸೇರಿದಂತೆ ಭಾರತದ 10 ಭಾಷೆ ವಿಶ್ವದ ಒಟ್ಟು 50 ಭಾಷೆಗಳಲ್ಲಿ ವಾಟ್ಸಪ್ ಜಾಲತಾಣ ಲಭ್ಯವಿದೆ.
ನಾವು ವಾಟ್ಸಪ್ ಬಳಕೆ ಸಂಧರ್ಭದಲ್ಲಿ ಕೆಲವೊಂದು ತಪ್ಪುಗಳು ಆಗುವುದು ಸಹಜ. ಅಂದರೆ ವಾಟ್ಸಪ್ ನಲ್ಲಿ ನಿಮ್ಮ ಆಪ್ತರಿಗೆ ಸೆಂಡ್ ಮಾಡಬೇಕಿದ್ದ ಮೆಸೇಜ್, ಫೋಟೋ, ವಿಡಿಯೋ, ಜಿಫ್ ಫೈಲ್, ಡಾಕ್ಯುಮೆಂಟ್ಗಳನ್ನು ತಪ್ಪಾಗಿ ಬೇರೆಯವರಿಗೆ ಸೆಂಡ್ ಮಾಡುವುದು.
ಇನ್ನು ಮುಂದೆ ವಾಟ್ಸಪ್ ನಲ್ಲಿ ನಿಮ್ಮ ಆಪ್ತರಿಗೆ ಸೆಂಡ್ ಮಾಡಬೇಕಿದ್ದ ಮೆಸೇಜ್ ತಪ್ಪಾಗಿ ಬೇರೆಯವರಿಗೆ ಸೆಂಡ್ ಮಾಡಿದ್ರೆ ಚಿಂತೆ ಮಾಡಬೇಕಿಲ್ಲ. ಆ ಮೆಸೇಜನ್ನು ‘ರಿಕಾಲ್’ ಮಾಡಬಹುದು.
ಫೇಸ್ಬುಕ್ ಮಾಲೀಕತ್ವದ ವಾಟ್ಸಪ್ ಈಗ ರಿಕಾಲ್ ವಿಶೇಷತೆಯನ್ನು ಸೇರಿಸಲು ಮುಂದಾಗುತ್ತಿದೆ ಎಂದು ವಾಟ್ಸಪ್ ಬೀಟಾಇನ್ಫೋ ತಾಣ ವರದಿ ಮಾಡಿದೆ.
ಈ ರಿಕಾಲ್ ವಿಶೇಷತೆಯಲ್ಲಿ ಬಳಕೆದಾರರು ಮೆಸೇಜ್, ಫೋಟೋ, ವಿಡಿಯೋ, ಜಿಫ್ ಫೈಲ್, ಡಾಕ್ಯುಮೆಂಟ್ ಗಳನ್ನು ರಿಕಾಲ್ ಮಾಡಬಹುದು. ಮುಂದಿನ ವಾಟ್ಸಪ್ ಅಪ್ಡೇಟ್ ನಲ್ಲಿ ಈ ವಿಶೇಷತೆ ಬಳಕೆದಾರರಿಗೆ ಲಭ್ಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…